ಪಾಕ್ ಮೇಲೆ ದಾಳಿಗಿಳಿದರೆ ಹುಷಾರ್, ಆಲ್ ಖೈದಾ
ನವದೆಹಲಿ. ಫೆ. 10 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತ-ಪಾಕ್ ದೇಶಗಳ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರೆಯುತ್ತಲೇ ಇವೆ. ಭಯೋತ್ಪಾದಕರನ್ನು ತನ್ನ ನೆಲೆದಲ್ಲಿ ಇರಿಸಿಕೊಂಡು ಸೋಗಲಾಡಿಯಂತೆ ವರ್ತಿಸುತ್ತಿರುವ ಪಾಕ್ ಕ್ರಮವನ್ನು ಅಮೆರಿಕ ಸೇರಿ ಎಲ್ಲ ರಾಷ್ಟ್ರಗಳು ಖಂಡಿಸಿವೆ.
ಇದೀಗ ಈ ಪ್ರಕರಣದಲ್ಲಿ ಅಲ್ ಖೈದಾ ಸಂಘಟನೆ ಪ್ರವೇಶ ಪಡೆದುಕೊಂಡಿದ್ದು, ಪಾಕ್ ಮೇಲೆ ದಾಳಿ ನಡೆಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ. ಈ ಮೂಲಕ ಪಾಪಿ ಪಾಕಿಸ್ತಾನ ಪರೋಕ್ಷವಾಗಿ ಉಗ್ರರನ್ನು ಪೋಷಿಸುತ್ತಿರುವುದು ಸಾಬೀತಾದಂತಾಗಿದೆ.
ಅಫಘಾನಿಸ್ಥಾನದಲ್ಲಿ ವೀಡಿಯೊ ಟೇಪ್ ಬಿಡುಗಡೆ ಮಾಡಿ ಈ ಎಚ್ಚರಿಕೆ ನೀಡಿದ ಅಲ್-ಖೈದಾ ನಾಯಕ ಮುಸ್ತಫಾ -ಅಬು-ಯಾಜಿದ್ ಈ ಸಂದೇಶ ಭಾರತಕ್ಕೆ ರವಾನಿಸಿದ್ದಾನೆ. ಕಳೆದ ವರ್ಷ ನವೆಂಬರ್ ನಲ್ಲಿ ನಡೆದ ಮುಂಬೈ ದಾಳಿಯ ನಂತರ ಭಾರತದ ಸೇನಾಪಡೆ ನಗೆಪಾಟಲಿಗೆ ಗುರಿಯಾಗಿದೆ. ಇಂತಹ ಇನ್ನಷ್ಟು ಪ್ರಯೋಗ ನಮ್ಮ ಬತ್ತಳಿಕೆಯಲ್ಲಿವೆ ಎಂದು ಯಾಜಿದ್ ಎಚ್ಚರಿಕೆ ನೀಡಿದ್ದಾನೆ.
ಭಾರತವು ಪಾಕ್ ವಿರುದ್ದ ಏನಾದರೂ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ, ಮುಂಬೈ ದಾಳಿಯ ಮಾದರಿಯಲ್ಲಿ ಇನ್ನಷ್ಟು ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾನೆ. ನಮ್ಮ ಮುಜಾಹಿದ್ದೀನ್ ಪಡೆ ನಿಮ್ಮ ಮಿಲಿಟರಿಯನ್ನು ನೆಲಕ್ಕೆ ಉರುಳಿಸುವಲ್ಲಿ ಯಶಸ್ವಿಯಾಗುತ್ತದೆ. ರಷ್ಯಾ ದೇಶದ ಮಿಲಿಟರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗಲಿದೆ. ಆದ್ದರಿಂದ ಪಾಕಿಸ್ತಾನ ಮೇಲೆ ಸೇನಾ ಕಾರ್ಯಚರಣೆ ಮಾಡುವ ಉದ್ದೇಶವನ್ನು ಕೈಬಿಟ್ಟರೆ ಕ್ಷೇಮ ಎಂದು ವೀಡಿಯೊ ಟೇಪ್ ನಲ್ಲಿ ಯಾಜಿದ್ ಹೇಳಿಕೊಂಡಿದ್ದಾನೆ.
(ದಟ್ಸ್ ಕನ್ನಡ ವಾರ್ತೆ)
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications