ಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ

ರಥೋತ್ಸವವು ವಿಜೃಂಭಣೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಯಿತು. ಇಡೀ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ತಳಿರು-ತೋರಣದಿಂದ ಸಿಂಗರಿಸಲಾಗಿತ್ತು. ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್, ಮಾಜಿ ಶಾಸಕ ಬಿ.ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ನಾಗೇಂದ್ರಕುಮಾರ್, ಗ್ರಾಮ ಮುಖಂಡರಾದ ಎ.ಬಿ.ಜವರಪ್ಪ, ದಿವಾಕರ್, ರಘು, ಎ.ಎಸ್.ಕಿಟ್ಟು, ನಾಗರಾಜು, ಮಹೇಶ್ಕುಮಾರ್ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications