ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್
ರೈಲ್ವೆ ಪ್ರಯಾಣದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ರೈಲ್ವೆ ಹಾಗೂ ಪ್ರಯಾಣಿಕರಿಗೆ ಎಲ್ಲ ರೀತಿಯ ಭದ್ರತೆಯನ್ನು ಒದಗಿಸಲು ಲಾಲು ಸಜ್ಜಾಗಿದ್ದಾರೆ. ರೈಲಿನಲ್ಲಿ ಭದ್ರತೆಗಾಗಿ ಪೊಲೀಸ್ ಘಟಕ ಸ್ಥಾಪನೆ, ಧೂಮಪಾನ ಶೋಧಕ, ಸಿಸಿಟಿವಿಗಳನ್ನು ಅಳವಡಿಸುವುದು ಮುಖ್ಯವಾಗಿವೆ ಎನ್ನಲಾಗಿದೆ. ರೈಲು ನಿಲ್ದಾಣದಲ್ಲಿ ಸಮರ್ಪಕವಾದ ಊಟದ ವ್ಯವಸ್ಥೆ ಕಲ್ಪಿಸುವ ಸಾಧ್ಯತೆ ಇದೆ. ಇದಕ್ಕಾಗಿ 150 ಅಡುಗೆ ಘಟಕಗಳನ್ನು ಸ್ಥಾಪಿಸುವುದು. ಶುದ್ಧ ಗುಣಮಟ್ಟ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳುವ ಸಾಧ್ಯತೆ. ರೈಲು ಪ್ರಯಾಣಿಕರಿಗೆ ಹಲವಾರು ಸೌಲಭ್ಯಗಳನ್ನು ಘೋಷಣೆ, ಖಾಲಿ ಇರುವ ರೈಲ್ವೆ ರಕ್ಷಣಾ ಇಲಾಖೆ ಸಿಬ್ಬಂದಿಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ.
(ದಟ್ಸ್
ಕನ್ನಡ
ವಾರ್ತೆ)
ಮಧ್ಯಂತರ
ರೈಲ್ವೆ
ಬಜೆಟ್
09
ಮುಖ್ಯಾಂಶಗಳು
Comments
ಮನಮೋಹನ್ ಸಿಂಗ್ new delhi ಯುಪಿಎ upa lalu prasad yadav ಕೇಂದ್ರ ಸರ್ಕಾರ ಲಾಲು ಪ್ರಸಾದ ಯಾದವ್ ರೈಲ್ವೆ ಬಜೆಟ್ ಸಂಸತ್ railway budget bihar
Story first published: Friday, February 13, 2009, 13:10 [IST]