ಅಯೋಧ್ಯಯಲ್ಲಿ ಮಂದಿರ ನಿರ್ಮಾಣ ಶತಸಿದ್ಧ
ಗೋರಖಪುರ, ಫೆ. 16 : ರಥಯಾತ್ರೆ ಮತ್ತು ಅಯೋಧ್ಯ ವಿಚಾರದಿಂದಲೇ ಅಧಿಕಾರಕ್ಕೆ ಬಂದ ನಾವು ಅದನ್ನು ಮರೆತಿಲ್ಲ, ಈ ಬಾರಿಯ ಚುನಾವಣೆಯಲ್ಲಿ ನಾವು ಗೆದ್ದು ಸರಕಾರ ನಡೆಸಿದರೆ ಶ್ರೀರಾಮಚಂದ್ರನ ಹುಟ್ಟೂರಾದ ಅಯೋಧ್ಯ ನಗರದಲ್ಲಿ ಮಂದಿರ ನಿರ್ಮಾಣ ಶತಸಿದ್ಧ ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ತಿಳಿಸಿದ್ದಾರೆ.
1999 ರಲ್ಲಿ ನಮ್ಮ ಪಕ್ಷ ಪ್ರಮುಖವಾಗಿ ಉತ್ತರಪ್ರದೇಶದಲ್ಲಿ ಅಯೋಧ್ಯ ವಿಷಯದ ಮೂಲಕ ಜಯಭೇರಿ ಬಾರಿಸಿತ್ತು, ಇದು ರಾಷ್ಟ್ರ ರಾಜಕಾರಣದ ಪ್ರಮುಖ ಬದಲಾವಣೆಗೆ ಕಾರಣವಾಗಿತ್ತು. ಶ್ರೀರಾಮನ ಹುಟ್ಟೂರಿನಲ್ಲಿ ಮಂದಿರ ನಿರ್ಮಾಣವಾದಾಗ ನಾನು ನಿಮಗೆಲ್ಲರಿಗೂ "ಜೈ ಶ್ರೀರಾಮ್" ಎಂದು ಹೇಳಲು ಕೇಳಿಕೊಳ್ಳುತ್ತೇನೆ ಎಂದು ಇಲ್ಲಿ ಸಾರ್ವಜನಿಕ ಸಭೆಯಲ್ಲಿ ಹೇಳಿದರು.
1999 ರಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದಾಗ ಅಂಗಪಕ್ಷಗಳ ಪಕ್ಷಗಳ ಒತ್ತಡದಿಂದಾಗಿ ಅಯೋಧ್ಯ ರಾಮಮಂದಿರ ನಿರ್ಮಾಣ ನೆನೆಗುದಿದೆ ಬೀಳುವಂತಾಯಿತು ಎಂದು ಅಡ್ವಾಣಿ ಸಮಜಾಯಿಸಿ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
More From
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications