ಎಲ್ ಟಿಟಿಇ ದಂಡನಾಯಕನಾಗಿ ಪ್ರಭಾಕರನ್ ಪುತ್ರ ?
ಕೊಲಂಬೋ, ಫೆ. 16 : ದಶಕಗಳ ತಮಿಳು ಟೈಗರ್ ಗಳ ಜೊತೆಗಿನ ಯುದ್ದ ಇನ್ನೇನು ಕೊನೆಗಾಣುತ್ತಿದೆ ಎನ್ನುತ್ತಿರುವಾಗಲೇ ಶ್ರೀಲಂಕಾ ಸರ್ಕಾರ ಮಹತ್ವದ ಸುದ್ದಿಯೊಂದನ್ನು ಬಹಿರಂಗಪಡಿಸಿದೆ. ಎಲ್ ಟಿಟಿಇ ತಮಿಳು ಭಯೋತ್ಪಾದಕ ಪಡೆಯನ್ನು ಮುನ್ನೆಡೆಸುತ್ತಿದ್ದ ವೇಲುಪಿಳ್ಳೈ ಪ್ರಭಾಕರನ್ ಸರ್ಕಾರದ ಜೊತೆಗಿನ ಹೋರಾಟದ ಮುಖಂಡತ್ವವನ್ನು ತನ್ನ ಮಗ ಚಾರ್ಲ್ಸ್ ಆ೦ಥೋನಿಗೆ ವಹಿಸಿದ್ದಾನೆ ಎನ್ನುವ ಸುದ್ದಿ ತನಿಖೆಯಿಂದ ದೃಢಪಟ್ಟಿದೆ.
ಇಂಜಿನಿಯರಿಂಗ್ ಪದವೀಧರನಾಗಿರುವ ಆ೦ತೋನಿ 2006 ರಿಂದ ಎಲ್ ಟಿ ಟಿ ಇ ವೈಮಾನಿಕ ಘಟಕ ಹಾಗೂ ಕಂಪ್ಯೂಟರ್ ಯೂನಿಟ್ ನೇತೃತ್ವ ವಹಿಸಿಕೊ೦ಡಿದ್ದಾನೆ ಎಂದು ವರದಿ ತಿಳಿಸಿದೆ. ವೈಮಾನಿಕ ದಾಳಿಯನ್ನು ಇನ್ನಷ್ಟು ಚುರುಕುಗೊಳಿಸುವುದು ಈತನ ಮುಖ್ಯ ಉದ್ದೇಶ ಎಂದು ವಿಚಾರಣೆಯ ವೇಳೆ ಬಹಿರಂಗ ಪಟ್ಟಿದೆ. 2007ರ ಮಾರ್ಚ್ ತಿಂಗಳಲ್ಲಿ ಎಲ್ ಟಿಟಿಇ, ಶ್ರೀಲಂಕಾದ ಮಿಲಿಟರಿ ವೈಮಾನಿಕ ನೆಲೆಯ ಮೇಲೆ ದಾಳಿ ನಡೆಸಿ ತನ್ನ ಶಕ್ತಿಯನ್ನು ಪ್ರದರ್ಶಿಸುತ್ತಿತ್ತು.
(ದಟ್ಸ್ ಕನ್ನಡ ವಾರ್ತೆ)
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications