ಕರ್ನಾಟಕಕ್ಕೆ ಮತಾಂತರ ನಿಷೇಧ ಕಾಯ್ದೆ ಬೇಕು
ಬೆಂಗಳೂರು, ಫೆ. 18: ಹಿಂದುಗಳಿಗೆ ಆಮಿಷ ಒಡ್ಡಿ ಕ್ರೈಸ್ತ ಸಮುದಾಯಕ್ಕೆ ಮತಾಂತರ ಮಾಡುವುದು ಬಹಳ ಹಿಂದಿನಿಂದ ನಡೆದು ಬಂದಿದೆ. ಇದನ್ನು ಹತ್ತಿಕ್ಕಲು ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದು ಅಗತ್ಯ ಎಂದು ರಾಜ್ಯ ಕಾನೂನು ಹಾಗೂ ಮಾನವ ಹಕ್ಕುಗಳ ಖಾತೆ ಸಚಿವ ಎಸ್ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಸಂಘಪರಿವಾರದ ಮುಖವಾಣಿ 'ಆರ್ಗನೈಸರ್' ಪತ್ರಿಕೆಗೆ ನೀಡಿದ ವಿಶೇಷ ಸಂದರ್ಶನದ ಸಮಯದಲ್ಲಿ ಸಚಿವರು ಈ ಮಾತುಗಳನ್ನಾಡಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಹೇರಿಕೆ ಬಗ್ಗೆ ಚರ್ಚೆ ನಡೆಸಿ, ಸದ್ಯದಲ್ಲೇ ಜಾರಿಗೆ ತರಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಮಂಗಳೂರು ಪಬ್ ದಾಳಿ ಪ್ರಕರಣದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರ ಹಲ್ಲೆಯನ್ನು ಒಂದು ಕೋನದಲ್ಲಿ ಸಮರ್ಥಿಸಿಕೊಂಡ ಸಚಿವರು ನೈತಿಕ ಆರಕ್ಷಕರಿಗೆ ಜೈಕಾರ ಹಾಕಿದರು.ಆದರೆ , ಕಾನೂನಿನ ಮಿತಿ ಮೀರಬಾರದು. ಸೇನೆ ಕಾರ್ಯಕರ್ತರು ಕಾನೂನಿನ ಮೊರೆ ಹೋಗಬೇಕಿತ್ತು ಆತುರಪಟ್ಟರು ಪಬ್ ಸಂಸ್ಕೃತಿಗೆ ಖಂಡಿತಾ ಕಡಿವಾಣ ಹಾಕಲಾಗುವುದು ಎಂದು ಸಚಿವ ಸುರೇಶ್ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications