ಮುಂದಿನ ಚುನಾವಣೆಯಲ್ಲಿ ನೀವೆಲ್ಲ ಸೋಲುತ್ತೀರ
ನವದೆಹಲಿ ಫೆ 19: ಜನ ಸೇವೆಗೆಂದು ಆಯ್ಕೆಯಾದ ಸಂಸದರು ನೀವು, ಸದನದಲ್ಲಿ ಇದೇ ರೀತಿ ಅನಾಗರೀಕರಂತೆ ವರ್ತಿಸಿ ಕಲಾಪ ಮುಂದೂಡುತ್ತಾ ಬಂದರೆ ಸಾಯುವ ತನಕ ಮುಂದೂಡುತ್ತಲೇ ಬರಬೇಕಾಗುತ್ತದೆ. ಸಾರ್ವಜನಿಕರ ಹಣ ಬಳಸುವ ಒಂದು ಪೈಸಾ ಯೋಗ್ಯತೆ ಕೂಡಾ ನಿಮಗಿಲ್ಲ. ಮುಂದಿನ ಚುನಾವಣೆಯಲ್ಲಿ ನೀವೆಲ್ಲಾ ಸೋತು ಹೋಗಿ ಜವಾಬ್ದಾರಿಯುತ ಸಂಸದರು ಆಯ್ಕೆಯಾಗಬೇಕು ಎಂದು ಗುಡುಗಿದವರು ನಿರ್ಗಮಿಸುತ್ತಿರುವ ಲೋಕಸಭಾ ಸ್ಪೀಕರ್, ಹಿರಿಯ ಮುತ್ಸದ್ದಿ ಸೋಮನಾಥ್ ಚಟರ್ಜಿ.
ಇಂದು ಬೆಳಿಗ್ಗೆ ಕಲಾಪ ಶುರುವಾಗುತ್ತಿದ್ದಂತೆಯೇ ಎನ್ ಡಿ ಎ ಮಿತ್ರಪಕ್ಷಗಳ ಸಂಸದರು ಯುಪಿಎ ಸರಕಾರದ ವೈಫಲ್ಯತೆ ಖಂಡಿಸಿ ಸದನದ ಬಾವಿಯ ಬಳಿ ಆಗಮಿಸಿ ಘೋಷಣೆ ಕೂಗುತ್ತಾ ಪ್ರಶ್ನೋತ್ತರ ವೇಳೆಗೆ ಅಡ್ಡಿಪಡಿಸಿದರು. ಇದರಿಂದ ತಾಳ್ಮೆ ಕಳೆದುಕೊಂಡ ಚಟರ್ಜಿ ಈ ರೀತಿ ಸಂಸದರನ್ನ ತರಾಟೆಗೆ ತೆಗೆದುಕೊಂಡರು.
ಎನ್ ಡಿ ಎ ಮಿತ್ರಪಕ್ಷಗಳಾದ ಬಿ ಎಸ್ ಪಿ , ಬಿಜೆಪಿ, ಟಿಡಿಪಿ, ಆರ್ ಪಿ ಐ , ಪಿಎಂಕೆ ಹಾಗೂ ಎಂಡಿಎಂಕೆ ಪಕ್ಷದ ಸದಸ್ಯರುಗಳು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಬಾವಿಯ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲಿ, ಸಂಸದರಿಗೆ ತಾಳ್ಮೆಯಿಂದ ಇರಿ ಎಂದು ಸ್ಪೀಕರ್ ಚಟರ್ಜಿ ಹಲವು ಬಾರಿ ಮನವಿ ಮಾಡಿಕೊಂಡರೂ ಕೇಳದಿದ್ದಾಗ ಅವರು ಮೇಲಿನಂತೆ ಆಕ್ರೋಶ ವ್ಯಕ್ತಪಡಿಸಿದರು.
(ಏಜೆನ್ಸೀಸ್)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications