ಶ್ರೀಲಂಕಾ ಐಟಿ ಸಲಹೆಗಾರ ಹುದ್ದೆ ಬೇಡ: ಇನ್ಫಿ ಮೂರ್ತಿ
ಬೆಂಗಳೂರು, ಫೆ. 19 : ಇತ್ತೀಚೆಗೆ ಶ್ರೀಲಂಕಾದ ಮಾಹಿತಿ-ತಂತ್ರಜ್ಞಾನ ಕ್ಷೇತ್ರದ ಅಂತಾರಾಷ್ಟ್ರೀಯ ಸಲಹೆಗಾರರಾಗಿ ನೇಮಕಗೊಂಡಿದ್ದ ಇನ್ ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಸೋಮವಾರ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಹುದ್ದೆಯನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶ್ರೀಲಂಕಾದ ಅಧ್ಯಕ್ಷ ಮಹೀಂದಾ ರಾಜಪಕ್ಷೆ ಅವರಿಗೆ ನಾರಾಯಣಮೂರ್ತಿ ಪತ್ರವನ್ನು ಕಳುಹಿಸಿದ್ದಾರೆ.
ಜತೆಗೆ, ಇತ್ತೀಚೆಗೆ ಶ್ರೀಲಂಕಾ ಪ್ರವಾಸದಲ್ಲಿ ತಮಗೆ ಗೌರವ ನೀಡಿರುವುದು ಹಾಗೂ ಅಂತಾರಾಷ್ಟ್ರೀಯ ಸಲಹೆಗಾರರನ್ನಾಗಿ ತಮ್ಮನ್ನು ನೇಮಿಸಿದ ಕುರಿತು ಅವರು ಅಧ್ಯಕ್ಷರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ. ಶ್ರೀಲಂಕಾ ವಿದೇಶಾಂಗ ಕಾರ್ಯದರ್ಶಿ ಪಲೀತ ಕೊಹನಾ ಅವರು ಶನಿವಾರ ಕೊಲಂಬೊದಲ್ಲಿ ಎನ್ ಆರ್ ನಾರಾಯಣಮೂರ್ತಿ ಅವರನ್ನು ಅಂತಾರಾಷ್ಟ್ರೀಯ ಸಲಹೆಗಾರರನ್ನಾಗಿ ನೇಮಕ ಮಾಡಿದ್ದರ ಕುರಿತು ಘೋಷಣೆ ಮಾಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಮಾಹಿತಿ: ರಾಜಪಕ್ಸೆ ಐಟಿ ಸಲಹೆಗಾರರಾಗಿ ಮೂರ್ತಿ
More From
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications