ಶ್ರೀಲಂಕಾ ಐಟಿ ಸಲಹೆಗಾರ ಹುದ್ದೆ ಬೇಡ: ಇನ್ಫಿ ಮೂರ್ತಿ
ಬೆಂಗಳೂರು, ಫೆ. 19 : ಇತ್ತೀಚೆಗೆ ಶ್ರೀಲಂಕಾದ ಮಾಹಿತಿ-ತಂತ್ರಜ್ಞಾನ ಕ್ಷೇತ್ರದ ಅಂತಾರಾಷ್ಟ್ರೀಯ ಸಲಹೆಗಾರರಾಗಿ ನೇಮಕಗೊಂಡಿದ್ದ ಇನ್ ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಸೋಮವಾರ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಹುದ್ದೆಯನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶ್ರೀಲಂಕಾದ ಅಧ್ಯಕ್ಷ ಮಹೀಂದಾ ರಾಜಪಕ್ಷೆ ಅವರಿಗೆ ನಾರಾಯಣಮೂರ್ತಿ ಪತ್ರವನ್ನು ಕಳುಹಿಸಿದ್ದಾರೆ.
ಜತೆಗೆ, ಇತ್ತೀಚೆಗೆ ಶ್ರೀಲಂಕಾ ಪ್ರವಾಸದಲ್ಲಿ ತಮಗೆ ಗೌರವ ನೀಡಿರುವುದು ಹಾಗೂ ಅಂತಾರಾಷ್ಟ್ರೀಯ ಸಲಹೆಗಾರರನ್ನಾಗಿ ತಮ್ಮನ್ನು ನೇಮಿಸಿದ ಕುರಿತು ಅವರು ಅಧ್ಯಕ್ಷರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ. ಶ್ರೀಲಂಕಾ ವಿದೇಶಾಂಗ ಕಾರ್ಯದರ್ಶಿ ಪಲೀತ ಕೊಹನಾ ಅವರು ಶನಿವಾರ ಕೊಲಂಬೊದಲ್ಲಿ ಎನ್ ಆರ್ ನಾರಾಯಣಮೂರ್ತಿ ಅವರನ್ನು ಅಂತಾರಾಷ್ಟ್ರೀಯ ಸಲಹೆಗಾರರನ್ನಾಗಿ ನೇಮಕ ಮಾಡಿದ್ದರ ಕುರಿತು ಘೋಷಣೆ ಮಾಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಮಾಹಿತಿ: ರಾಜಪಕ್ಸೆ ಐಟಿ ಸಲಹೆಗಾರರಾಗಿ ಮೂರ್ತಿ
More From
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications