ಚರ್ಚಲ್ಲಿನ ಲೈಂಗಿಕ ಕಿರುಕುಳ ಬಯಲಿಗೆಳೆದ ಆಮೆನ್

ತ್ರಿಸ್ಸೂರಿನ ಸೇಂಟ್ ಮೇರೀಸ್ ಕಾಲೇಜಿನ ಮಾಜಿ ಪ್ರಾಂಶುಪಾಲೆಯಾದ ಡಾ. ಸಿಸ್ಟರ್ ಜೆಸ್ಮೆ ಎಂಬುವವರು ಆತ್ಮಚರಿತ್ರೆ 'ಆಮೆನ್ - ಆಟೋಬಯೋಗ್ರಫಿ ಆಫ್ ಅ ನನ್'ಯಲ್ಲಿ ಚರ್ಚುಗಳಲ್ಲಿ ಕತ್ತಲ ಕೋಣೆಯಲ್ಲಾಗುತ್ತಿರುವ ಲೈಂಗಿಕ ದೌರ್ಜನ್ಯದ ಮೇಲೆ ಬೆಳಕು ಚೆಲ್ಲಿ ಚರ್ಚುಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ತಮ್ಮ ಮೇಲಧಿಕಾರಿಗಳಿಂದ ತಮಗೆ ಲೈಂಗಿಕ ಕಿರುಕುಳ ನಡೆದಿತ್ತೆಂದು ಹೇಳಿರುವ ಸಿಸ್ಟರ್ 2008ರ ಆಗಸ್ಟ್ ನಲ್ಲಿ ಕಾಂಗ್ರಗೇಷನ್ ಆಫ್ ಮದರ್ ಕಮಿಟಿಗೆ ರಾಜೀನಾಮೆ ನೀಡಿದ್ದರು. ಪಾದ್ರಿ ಮಾತ್ರವಲ್ಲ ಸಲಿಂಗಕಾಮಿ ಸನ್ಯಾಸಿನಿಯರಿಂದಲೂ ದೌರ್ಜನ್ಯಕ್ಕೊಳಗಾಗಿರುವುದಾಗಿ ಅವರು ಆರೋಪಿಸಿದ್ದಾರೆ.
ಜೆಸ್ಮೆ ಮಾಡಿರುವ ಆರೋಪಗಳನ್ನೆಲ್ಲ ತಳ್ಳಿಹಾಕಿರುವ ಕ್ಯಾಥೋಲಿಕ್ ಚರ್ಚ್ ಕ್ರೈಸ್ತ ಸನ್ಯಾಸಿನಿ ಮಾನಸಿಕ ಅಸ್ವಸ್ಥೆ ಎಂದು ಜರಿದಿದ್ದಾರೆ. ಪಟ್ಟು ಬಿಡದ ಜೆಸ್ಮೆ ಸನ್ಯಾಸಿನಿಯರಿಗೆ ಮತ್ತು ತಮಗೆ ಆಗಿರುವ ಅನ್ಯಾಯ ಇಡೀ ಸಮಾಜಕ್ಕೆ ತಿಳಿಸುತ್ತೇನೆಂದು ಹೇಳಿದ್ದಾರೆ. ಭಾರೀ ಸುದ್ದಿಗೆ ಗ್ರಾಸವಾಗಿರುವ ಅಭಯ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿರುವ ಬೆನ್ನಲ್ಲೇ ಜೆಸ್ಮೆ ಅವರ ಆತ್ಮಚರಿತ್ರೆ ಪ್ರಕಟವಾಗಿದೆ.
(ಏಜೆನ್ಸೀಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications