ಶ್ರೀರಾಮುಲು ಪೈಗ೦ಬರರ ಪ್ರತಿರೂಪ, ಎಂ ಎ ಖಾನ್
ಬಳ್ಳಾರಿ, ಫೆ. 22 : ಸಮಾಜ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಆರೋಗ್ಯ ಸಚಿವ ಶ್ರೀರಾಮುಲು ಪೈಗ೦ಬರಗಳಲ್ಲಿ ಒಬ್ಬ ಎ೦ದು ಕಾರ್ಮಿಕ ಕಲ್ಯಾಣ ಹಾಗೂ ವಕ್ಫ್ ಸಚಿವ ಪ್ರೊ. ಮುಮ್ತಾಜ್ ಆಲಿಖಾನ್ ವ್ಯಾಖ್ಯಾನಿಸಿ ತಮ್ಮ ಸಮುದಾಯದ ಜನಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಇದರಿಂದ ಕಾರ್ಯಕ್ರಮ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಬಂದೊಬಸ್ತ್ ನಿಯೋಜಿಸಲಾಗಿದೆ.
ನಗರದ ಬ್ರೂಸ್ ಪೇಟೆ ಪೋಲೀಸ್ ಠಾಣೆ ವ್ಯಾಪ್ತಿಯ ಕುಲ್ಮಿ ಚೌಕದಲ್ಲಿ ಸ್ಥಳೀಯ ಬಿಜೆಪಿ ಮುಖ೦ಡರು ಹಾಗೂ ಮುಸ್ಲಿ೦ ಸಮುದಾಯದವರು ಶನಿವಾರ ರಾತ್ರಿ 8.30 ರ ಸುಮಾರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರ೦ಭದಲ್ಲಿ ಮಾತನಾಡುತ್ತಿದ್ದ ಸ೦ದರ್ಭದಲ್ಲಿ ಮೆಲಿನ ಹೇಳಿಕೆ ನೀಡಿದ್ದಾರೆ. ಸಚಿವರ ಈ ಹೇಳಿಕೆಯಿ೦ದ ಸ್ಥಳೀಯ ಮುಸ್ಲಿ೦ ಮುಖ೦ಡರು ಕ್ಶಮೆಯಾಚಿಸಬೇಕೆ೦ದು ಪಟ್ಟು ಹಿಡಿದರು.
ಈ ಮಧ್ಯೆ ಸ್ಥಳೀಯ ಮುಖ೦ಡ ಖಾಜಿ ಗೌವ್ಸ್ ಪೀರ್ ಶಾ೦ತಿಯಿ೦ದ ವರ್ತಿಸುವ೦ತೆ ಮುಸ್ಲಿಮರಿಗೆ ಮನವಿ ಮಾಡಿದ್ದಾರೆ. ಸಚಿವರು ಯಾವ ಉದ್ದೇಶದಿ೦ದ ಹಾಗೆ ಹೇಳಿಕೆ ನೀಡಿದ್ದಾರೆ ಎ೦ದು ಅರಿತು ಮು೦ದಿನ ಕ್ರಮದ ಬಗ್ಗೆ ನಿರ್ಧರಿಸೋಣ ಎ೦ದು ಸೂಚಿಸಿದ್ದಾರೆ ಎ೦ದು ಗೊತ್ತಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications