ಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ

ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ ಮೊದಲಿದ್ದ ಕರ್ನಾಟಕದ ಬಹಳಷ್ಟು ಮುಖಂಡರಿಗೆ ಜಾಗ ತೋರಿಸಲಾಗಿಲ್ಲ. ಈ ಹಿಂದೆ ಇದ್ದ ಬಹುತೇಕ ಮುಖಂಡರಿಗೆಲ್ಲಾ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷವು ತಾಕೀತು ಮಾಡಿರುವುದೇ ಇದಕ್ಕೆ ಕಾರಣವಾಗಿದೆ.
ಖರ್ಗೆ ಪಾಲಿಗೆ ಈಗ ವಹಿಸಲಾಗಿರುವ ಪಕ್ಷದ ಜವಾಬ್ದಾರಿ ಭಾರಿ ಸವಾಲಿನದ್ದೇ ಆಗಿದೆ. ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕೆಲಸ ಅಷ್ಟೇನೂ ಸುಲಭದ ಮಾತಲ್ಲ. ಇದಕ್ಕಾಗಿ ಅವರು ತಮ್ಮನ್ನು ಸಂಪೂರ್ಣ ತೊಡಗಿಸಿಕೊಳ್ಳಬೇಕಾಗಿದೆ ಎನ್ನುವ ಮಾತುಗಳು ಕೇಳಿ ಬರತೊಡಗಿವೆ.
(ದಟ್ಸ್ ಕನ್ನಡ ವಾರ್ತೆ)
ಸಿದ್ದರಾಮಯ್ಯ ಗೆ ಕಾಂಗ್ರೆಸ್ ಪ್ರತಿಪಕ್ಷದ ಗದ್ದುಗೆ?












Click it and Unblock the Notifications