ಉಗ್ರರಿಗೆ ಫತ್ವಾ ಹೊರಡಿಸಿ, ವಿ ಎಚ್ ಪಿ
ನವದೆಹಲಿ, ಫೆ. 23 : ಭಾರತದಲ್ಲಿ ಧರ್ಮಾಧಾರಿತ ಹಿಂಸೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್, ಭಾರತ ಇಸ್ಲಾಂನ ಮಿತ್ರ ರಾಷ್ಟ್ರ, ಹಿಂದೂಗಳು ದ್ರೋಹಿಗಳಲ್ಲ ಎಂದು ಫತ್ವಾ ಹೊರಡಿಸಬೇಕೆಂದು ದೇಶದ 15 ಪ್ರಮುಖ ಮುಸ್ಲಿಂ ಸಂಘಟನೆಗಳಿಗೆ ಪತ್ರ ಬರೆದಿದೆ.
ಹಲವು ಮಠಾಧೀಶರನ್ನು ಒಳಗೊಂಡ ವಿಶ್ವ ಹಿಂದು ಪರಿಷತ್ತಿನ ಧರ್ಮ ರಕ್ಷಾ ಮಂಚ್, ಭಾರತ ಮುಸ್ಲಿಮರ ವಿರೋಧಿ ರಾಷ್ಟ್ರವಲ್ಲ, ಬದಲಾಗಿ ಭಾರತ ಮುಸ್ಲಿಮರ ಮಿತ್ರ ರಾಷ್ಟ್ರ ಎಂದು ಫತ್ವಾ ಹೊರಡಿಸಬೇಕು, ಇದನ್ನು ಪಾಲಿಸದ ವ್ಯಕ್ತಿ ಮುಸ್ಲಿಂ ಅಲ್ಲ ಎಂದು ಘೋಷಿಸಬೇಕು ಎ೦ದು ಮುಸ್ಲಿಂ ಸಂಘಟನೆಗಳಿಗೆ ಬರೆದಿರುವ ಪತ್ರದಲ್ಲಿ ಕೋರಲಾಗಿದೆ ಎಂದು ವಿ ಎಚ್ ಪಿ ವಕ್ತಾರರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಐಎಸ್ಐನಿಂದ ಆರ್ಎಸ್ಎಸ್ ಗೆ ಧನಸಹಾಯ, ಪಾಂಡೆ
More From
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications