ಸುಧಾಕರರಾವ್ ಕೇಂದ್ರ ಚು ಆಯುಕ್ತರಾಗಿ ನೇಮಕ ?
ನವದೆಹಲಿ, ಫೆ. 24 : ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಿಸುವ ಕುರಿತು ಕೇಂದ್ರ ಸರ್ಕಾರ ಈ ವಾರದ ಅಂತ್ಯದೊಳಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ಏಪ್ರಿಲ್ 20 ರಂದು ನಿವೃತ್ತರಾಗಲಿದ್ದು, ಬಳಿಕ ಸುಧಾಕರರಾವ್ ಅವರು ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಮುಂದಿನ ವಾರ ಲೋಕಸಭೆ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಆ ಬಳಿಕ ಯಾವುದೇ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಅಸಾಧ್ಯವಾಗುವ ಕಾರಣ ಸುಧಾಕರರಾವ್ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಶೀಘ್ರವೇ ಹೊರ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. 2014ರಲ್ಲಿ ನಡೆಯುವ ಮತ್ತೊಂದು ಲೋಕಸಭೆ ಚುನಾವಣೆಯ ತನಕವೂ ಸುಧಾಕರರಾವ್ ಅವರ ಅವಧಿ ಇರುವುದರಿಂದ ಹಾಗೂ ಆಯೋಗದಲ್ಲಿ ದಕ್ಷಿಣ ಭಾರತೀಯರೊಬ್ಬರು ಇರಬೇಕು ಎಂಬ ಕಾರಣಕ್ಕೆ ಸುಧಾಕರರಾವ್ ಹೆಸರನ್ನು ಕೇಂದ್ರ ಸರ್ಕಾರ ಪರಿಗಣಿಸಿದೆ.
ಸದ್ಯ ಚೀನಾ ರಾಯಭಾರಿಯಾಗಿರುವ ಸುಧಾಕರರಾವ್ ಅವರ ಪತ್ನಿ ನಿರುಪಮಾರಾವ್ ಅವರು ಜುಲೈನಲ್ಲಿ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಚುನಾವಣಾ ಆಯುಕ್ತರಾಗಿ ಸುಧಾಕರ್ ರಾವ್?
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications