208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ | 14th Lok Sabha| Farewell session | Indian paliament | Manmohan Singh | UPA | - ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ - Kannada Oneindia

ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ

ನವದೆಹಲಿ.

ಫೆ.
26
:
14
ನೇ
ಲೋಕಸಭೆ
ಅಧಿವೇಶನದ
ಕೊನೆಯ
ದಿನ
ಆರಂಭವಾಗಿದ್ದು,
ಯಪಿಎ
ಸರ್ಕಾರದ
ಅಂತಿಮ
ಅಧಿವೇಶನ
ಇದಾಗಲಿದೆ.
ಹಿನ್ನೆಲೆಯಲ್ಲಿ
ತಮ್ಮ
ಸರ್ಕಾರದ
ಅಂತಿಮ
ಅಧಿವೇಶನದಲ್ಲಿ
ಪ್ರಧಾನಮಂತ್ರಿ
ಮನಮೋಹನ್
ಸಿಂಗ್
ಪಾಲ್ಗೊಂಡು
ಸಂಸತ್ತು
ಉದ್ದೇಶಿಸಿ
ಭಾಷಣ
ಮಾಡುವ
ಸಾಧ್ಯತೆ
ಇದೆ.
ಪ್ರಧಾನಮಂತ್ರಿಯವರಿಗೆ
ಕನಿಷ್ಠ
ಎರಡು
ತಿಂಗಳು
ವಿಶ್ರಾಂತಿ
ಅವಶ್ಯಕತೆ
ಇದ್ದು,
ಇಂದಿನ
ಅಧಿವೇಶನ
ಕೊನೆಯದಾಗಿದ್ದರಿಂದ
ಇದರಲ್ಲಿ
ಭಾಗವಹಿಸುತ್ತಾರೆ
ಎಂದು
ವಿಶ್ವಸನೀಯ
ಮೂಲಗಳು
ತಿಳಿಸಿವೆ.

id="toptextpromo">

ಕೇಂದ್ರದ

ಸಂಸದೀಯ
ವ್ಯವಹಾರಗಳ
ಖಾತೆ
ಸಚಿವ
ವಯಲಾರ್
ರವಿ
ಮಾತನಾಡಿ,
ಲೋಕಸಭೆ
ವಿಸರ್ಜನೆ
ಮಾಡುವುದಿಲ್ಲ.
ಯುಪಿಎ
ಸರ್ಕಾರ
ಅಂತಿಮ
ದಿನದವರೆಗೂ
ಆಡಳಿತ
ನಡೆಸಲಿದೆ
ಎಂದರು.
ಅಂತಿಮ
ಅಧಿವೇಶನದಲ್ಲಿ
ಮಹತ್ತರ
ನಿರ್ಣಯಗಳನ್ನು
ಕೈಗೊಳ್ಳಲಾಗುವುದು
ಎಂದು
ರವಿ
ಸ್ಪಷ್ಟಪಡಿಸಿದರು.
2004ರಲ್ಲಿ
ಎನ್
ಡಿ
ಸರ್ಕಾರ
'ಇಂಡಿಯಾ
ಶೈನಿಂಗ್'
ಕಾರ್ಯಕ್ರಮದ
ಪ್ರಚಾರಕ್ಕಾಗಿ
ಲೋಕಸಭೆಯನ್ನು
ಚುನಾವಣೆ
ದಿನಾಂಕ
ಘೋಷಣೆಗೂ
ಪೂರ್ವದಲ್ಲಿ
ವಿಸರ್ಜನೆ
ಮಾಡಿದ್ದರು.ಲೋಕಸಭಾಧ್ಯಕ್ಷ
ಸೋಮನಾಥ್
ಚಟರ್ಜಿ
ಅವರು
ತಮ್ಮ
ಅಧಿಕಾರಾವಧಿಯ
ಅಂತಿಮ
ಭಾಷಣವನ್ನು
ಇಂದು
ಮಾಡಲಿದ್ದಾರೆ

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)
ಯುಪಿಎ
ಸರ್ಕಾರದ
ಸಾಧನೆಯೇ
ಶ್ರೀರಕ್ಷೆ,
ಸೋನಿಯಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+