ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೇವೇಗೌಡ, ಇದೊಂದು ಸೌಹಾರ್ದಯುತ ಭೇಟಿ ಎಂದಷ್ಟೇ ಹೇಳಿದ್ದಾರೆ. ಜಾಫರ್ ಭೇಟಿ ಸ್ನೇಹಪೂರ್ವಕ ಭೇಟಿ ಇದಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ಈಗಾಗಲೇ ತೃತೀಯ ರಂಗದೊಂದಿಗೆ ಗುರುತಿಸಿಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡುಕೊಳ್ಳುವ ವಿಷಯ ಮುಗಿದ ಅಧ್ಯಾಯ ಎಂದು ಗೌಡರು ಖಂಡತುಂಡಾಗಿ ಮಾತನಾಡಿದ್ದಾರೆ.
ಆದರೆ, ಚುನಾವಣೆ ನಂತರ ಏನಾದರೂ ಆಗಬಹುದು ಎಂಬ ಗೌಡರ ಹೇಳಿಕೆಗೆ ಹಿನ್ನೆಲೆಯಲ್ಲಿ ಈ ಭೇಟಿ ಅತ್ಯಂತ ಮಹತ್ವದ್ದು ಎನ್ನಲಾಗಿದೆ. ದೇವೇಗೌಡರ ರಾಜಕೀಯ ನಡೆ ಅತ್ಯಂತ ರೋಚಕ ಎನ್ನುವುದು ಕೂಡ ಗುಟ್ಟಾಗೇನು ಉಳಿದಿಲ್ಲ.
(ದಟ್ಸ್ ಕನ್ನಡ ವಾರ್ತೆ)
ಸೈಕಲ್ ಹಿಡಿದ ಕೈ, ಎನ್ ಡಿಎ ತೆಕ್ಕೆಗೆ ಆರ್ಎಲ್ ಡಿ












Click it and Unblock the Notifications