ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ, ವಿದ್ಯಾಶಂಕರ್
ಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಅಧಿಕಾರಿ ಎಂ ಎನ್ ವಿದ್ಯಾಶಂಕರ್ ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೈಗೊಂಡಂತೆ ಈ ಬಾರಿಯು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಸುಧಾರಣೆ, ಭದ್ರತೆ ಹಾಗೂ ಶಾಂತಿಯುತವಾಗಿ ಚುನಾವಣೆ ನಡೆಸಲು ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು. ರಾಜ್ಯದಲ್ಲಿ 46,050 ಮತಗಟ್ಟೆ ಮತ್ತು ಬೆಂಗಳೂರಿನಲ್ಲಿ 7,000 ಮತಗಟ್ಟೆಯಲ್ಲಿ ಮತದಾನ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆಗಟ್ಟಲು ಹೆಚ್ಚಿನ ಸಂಖ್ಯೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಅವರಿಗೆ ಅಗತ್ಯ ತರಬೇತಿ ನೀಡಲಾಗುವುದು. ಸಹಾಯವಾಣಿ ನಿಯಂತ್ರಣ ಕೊಠಡಿ ಆರಂಭಿಸಲಾಗುವುದು ಎಂದರು.
ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು, ನಗರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಹಾಕಿರುವ ಬಂಟಿಂಗ್ಸ್, ಬ್ಯಾನರ್ ಹಾಗೂ ಭಿತ್ತಿಪತ್ರಗಳನ್ನು ತೆಗೆಯುವ ಕಾರ್ಯದಲ್ಲಿ 12 ತಂಡಗಳು ನಿರತವಾಗಿವೆ. ಮತದಾರರಿಗೆ ಈಗಾಗಲೇ 1.50 ಲಕ್ಷ ಗುರುತಿನ ಚೀಟಿ ವಿತರಿಸಲಾಗಿದೆ ಎಂದು ವಿದ್ಯಾಶಂಕರ್ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಕರ್ನಾಟಕದಲ್ಲಿ ಏ.23 ಹಾಗೂ 30 ರಂದು ಚುನಾವಣೆ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications