ಅಮೆರಿಕಾ ಮತ್ತು ಕೆನಡಾದಲ್ಲಿ ಯೋಗ ಜನಪ್ರಿಯ

ಪತಂಜಲಿ ಯೋಗಾಶ್ರಮ ಟ್ರಸ್ಟ್ ಸಹಯೋಗದೊಂದಿಗೆ ರಾಜ್ಯ ವಾರ್ತಾ ಇಲಾಖೆ ವ್ಯವಸ್ಥೆಗೊಳಿಸಿದ್ದ ಉತ್ತಮ ಆರೋಗ್ಯಕ್ಕಾಗಿ ಯೋಗ ಕುರಿತ ವಿಚಾರ ಸಂಕಿರಣವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಅಮೆರಿಕಾ ಮತ್ತು ಕೆನಡಾದಲ್ಲಿ ಬೇಡಿಕೆ ಇರುವ ಯೋಗಕ್ಕೆ ಭಾರತದಲ್ಲಿ ಪೂರ್ಣ ಪ್ರಮಾಣದಲ್ಲಿ ಮಾನ್ಯತೆ ದೊರೆಯದೇ ಇನ್ನೂ ಶೈಶವಾವಸ್ಥೆಯಲ್ಲಿರುವುದನ್ನು ಕಂಡರೆ ಅಚ್ಚರಿಯಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಯೋಗದಿಂದ ಆನೆ ಭಿಕ್ಷೆ ದೊರೆಯುತ್ತದೆ ಎಂದ ಪತಂಜಲಿ ಯೋಗಾಶ್ರಮ ಟ್ರಸ್ಟ್ ಧರ್ಮದರ್ಶಿ ರಘುಚಂದ್ರ ಗುರೂಜಿ ಅವರು, ತಮ್ಮ ಭಾಷಣದಲ್ಲಿ ಆ ಅಂದರೆ ಆರೋಗ್ಯ ಮತ್ತು ನೆ ಅಂದರೆ ನೆಮ್ಮದಿ ಎಂದು ಹೇಳಿ ನೆರೆದ ಜನಸ್ತೋಮವನ್ನು ನಗೆಗಡಲಲ್ಲಿ ಮುಳುಗಿಸಿದರು.
ಪತಂಜಲಿ ಯೋಗಾಶ್ರಮ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಯೋಗಿ ಅವರು ಮಾತನಾಡಿ, ಕೋಟ್ಯಾಂತರ ಜೀವರಾಶಿಗಳಲ್ಲಿ ನಗುವ ಸಾಮರ್ಥ್ಯವಿರುವ ಮಾನವ ಇತ್ತೀಚಿನ ದಿನಗಳಲ್ಲಿ ನಗದೆಯೇ ಪ್ರಾಣಿಯಾಗುತ್ತಿದ್ದಾನೆ! ಬೀಗಿ ಬಾಳುವುದನ್ನು ತೊರೆದು ಬಾಗಿ ಬಾಳುವುದನ್ನು ಕಲಿತಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ ಎಂದರು. ಹೆಸರಾಂತ ಗಾಯಕ ಸಿದ್ಧರಾಮ ಎಸ್ ಕೇಸಾಪುರ್ ಮತ್ತು ಅಮೃತ್ ಯೋಗಿ ಅವರ ಗಾನ ಸುಧೆ ಕಾರ್ಯಕ್ರಮದ ವಿಶೇಷತೆಗಳಲ್ಲೊಂದಾಗಿತ್ತು.
ವಾರ್ತಾ ಇಲಾಖೆಯ ಉಪ ನಿರ್ದೇಶಕ ಡಿ.ಪಿ. ಮುರಳೀಧರ್, ಯೋಗಾಚಾರ್ಯರಾದ ಮಹೇಶ್ ಶಾಸ್ತ್ರಿ, ಹಾಗೂ ವೈ.ಹೆಚ್. ಪುಟ್ಟರಾಜು ಅವರೂ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications