ಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ

Mallikarjun kharge
ನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ ಹೈಕಮಾಂಜ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಪರೇಷನ್ ಕಮಲಕ್ಕೆ ಡಿಕೆ ಶಿವಕುಮಾರ್ ಅವರೆ ನೇರ ಕಾರಣ ಎಂದು ಸಂಸದೆ ತೇಜಸ್ವಿನಿಗೌಡ ಆರೋಪಿಸಿರುವುದು. ಪ್ರತಿಯಾಗಿ ಡಿಕೆಶಿ ಅವರು ತೇಜಸ್ವಿನಿ ಅವರಿಗೆ ಮೆಂಟಲ್ ಎಂಬ ಪದ ಬಳಕೆ ಮಾಡಿರುವುದನ್ನು ಪಕ್ಷದ ವರಿಷ್ಠರು ಗಮನಕ್ಕೆ ಬಂದಿದೆ ಎಂದು ಹೇಳಿದರು.

ಪಕ್ಷದಲ್ಲಿ ಸಣ್ಣಪುಟ್ಟ ಮನಸ್ತಾಪಗಳು, ವಿರಸಗಳು ಇರುವುದು ಸಹಜ. ಈ ಇಬ್ಬರು ನಾಯಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ಸಲ್ಲಿಸಲಾಗುವುದು ಮುಂದಿನ ಕ್ರಮವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಖರ್ಗೆ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ತೇಜಸ್ವಿನಿಗೌಡ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+