ತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ

ತುರ್ತು ಪತ್ರಿಕಾಗೋಷ್ಠಿ ನಡೆಸಿದ ಅವರು, ಈ ಸಂಬಂಧ ಪಕ್ಷದ ಹೈಕಮಾಂಡ್ ಗೆ ದೂರ ನೀಡಲು ಹೋಗುವುದಿಲ್ಲ. ಕಾರಣ ಅವರು, ಈ ರಾಜ್ಯದ ಹಾಗೂ ದೇಶದ ಆಸ್ತಿ. ಅವರ ಸಾಮಾಜಿಕ, ಸಾರ್ವಜನಿಕ ಮತ್ತು ವೈಯಕ್ತಿಕ ಬದುಕು ಸುಖಮಯವಾಗಿರಲಿ ಎಂದು ಅವರು ಹಾರೈಸಿದರು. ಇದೀಗ ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವೆ, ಹೀಗಾಗಿ ಅವರ ವಿರುದ್ಧ ಟೀಕೆ ಮಾಡಲು ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಜನಗಳೇ ಸೂಕ್ತ ಪಾಠ ಕಲಿಸಲಿದ್ದಾರೆ ಎಂದರು.
(ದಟ್ಸ್ ಕನ್ನಡ ವಾರ್ತೆ)
ಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ











Click it and Unblock the Notifications