ತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ
ಬೆಂಗಳೂರು,
ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. id="toptextpromo">ತುರ್ತು
ಪತ್ರಿಕಾಗೋಷ್ಠಿ ನಡೆಸಿದ ಅವರು, ಈ ಸಂಬಂಧ ಪಕ್ಷದ ಹೈಕಮಾಂಡ್ ಗೆ ದೂರ ನೀಡಲು ಹೋಗುವುದಿಲ್ಲ. ಕಾರಣ ಅವರು, ಈ ರಾಜ್ಯದ ಹಾಗೂ ದೇಶದ ಆಸ್ತಿ. ಅವರ ಸಾಮಾಜಿಕ, ಸಾರ್ವಜನಿಕ ಮತ್ತು ವೈಯಕ್ತಿಕ ಬದುಕು ಸುಖಮಯವಾಗಿರಲಿ ಎಂದು ಅವರು ಹಾರೈಸಿದರು. ಇದೀಗ ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವೆ, ಹೀಗಾಗಿ ಅವರ ವಿರುದ್ಧ ಟೀಕೆ ಮಾಡಲು ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಜನಗಳೇ ಸೂಕ್ತ ಪಾಠ ಕಲಿಸಲಿದ್ದಾರೆ ಎಂದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)ಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ












Click it and Unblock the Notifications