ಕಿವಿ ಪ್ರಧಾನಿ ಜತೆ ಧೋನಿ ಪಡೆ ಔತಣಕೂಟ
ವೆಲ್ಲಿಂಗ್ಟನ್, ಮಾ. 6 : ಪ್ರವಾಸಿ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ನ್ಯೂಜಿಲ್ಯಾಂಡ್ ಪ್ರಧಾನಿ ಜಾನ್ ಕೀ ಗುರುವಾರ ಔತಣಕೂಟ ಏರ್ಪಡಿಸಿದ್ದರು. ಕಾರ್ಯಕ್ರಮದಲ್ಲಿ ಡೇನಿಯಲ್ ವೆಟ್ಟೋರಿ ನೇತೃತ್ವದ ರಾಷ್ಟ್ರೀಯ ತಂಡ ಸಹ ಪಾಲ್ಗೊಂಡಿತ್ತು.
ಉಭಯ ಆಟಗಾರರನ್ನು ಸ್ವಾಗತಿಸಿ ಮಾತನಾಡಿದ ಜಾನ್ ಕೀ, ಮಂಗಳವಾರ ಲಾಹೋರ್ ನಲ್ಲಿ ಶ್ರೀಲಂಕಾ ಆಟಗಾರರ ಮೇಲಿನ ಗುಂಡಿನ ದಾಳಿಯನ್ನು ಖಂಡಿಸಿದರು. ಕ್ರಿಕೆಟ್ ಸಭ್ಯರ ಆಟವಾಗಿದ್ದು, ಉಗ್ರರ ಕೆಂಗಣ್ಣು ರಾಷ್ಟ್ರೀಯ ತಂಡಗಳ ಮೇಲೆ ಬಿದ್ದಿರುವುದು ದುರದೃಷ್ಟಕರ ಎಂದರು. ಇಂತಹ ಸಂದರ್ಭದಲ್ಲಿ ಆಯೋಜಕರು ಪಂದ್ಯಗಳಿಗೆ ಗರಿಷ್ಠ ಮಟ್ಟದ ಭದ್ರತೆ ವ್ಯವಸ್ಥೆಗೊಳಿಸಬೇಕು ಎಂದರು.
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರನ್ನು ಸ್ಮರಿಸಿದ ಪ್ರಧಾನಿ ಕೀ, 1990 ರಲ್ಲಿ ರಿಚರ್ಡ್ ಹ್ಯಾಡ್ಲಿ 400 ವಿಕೆಟ್ ಪಡೆದ ಸಂದರ್ಭದಲ್ಲಿ ಸಂಜಯ ಮಂಜ್ರೇಕರ್ ನೇತೃತ್ವದ ಭಾರತೀಯ ಆಟಗಾರರು 400 ಗುಲಾಬಿಯನ್ನು ನೀಡಿ ಅಭಿನಂದಿಸಿದ ಘಟನೆಯನ್ನು ನೆನಪಿಸಿಕೊಂಡರು. ಇದೇ ವೇಳೆ ಪ್ರವಾಸಿ ತಂಡದ ಮಾಜಿ ಕೋಚ್ ನ್ಯೂಜಿಲ್ಯಾಂಡ್ ನ ಜಾನ್ ರೈಟ್ ಸೇವೆಯನ್ನು ಪ್ರಶಂಸಿಸಿದರು.
(ದಟ್ಸ್ ಕನ್ನಡ ಕ್ರೀಡಾ ವಾರ್ತೆ)
ನೇಪಿಯರ್ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಗೆಲುವು
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications