ಕಲಾವಿದರಿಂದ ಮಾಹಿತಿ ಕೋರಿಕೆ
ಬೆಂಗಳೂರು, ಮಾ. 7: ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ರಾಜ್ಯದ ಕಲಾವಿದರ ಪರಿಚಯಾತ್ಮಕ ಮಾಹಿತಿ ಪುಸ್ತಕವೊಂದನ್ನು ಪ್ರಕಟಿಸುವ ಯೋಜನೆ ರೂಪಿಸಿದ್ದು, ಈ ಕುರಿತು ಸ್ವವಿವರವುಳ್ಳ ಮಾಹಿತಿಯೊಂದಿಗೆ ಹಾಗೂ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ ತಮ್ಮ ಎರಡು ಕಲಾಕೃತಿಗಳ ಛಾಯಾಚಿತ್ರಗಳನ್ನು ಕಲಾವಿದರು ಅಕಾಡೆಮಿಗೆ ಕಳಿಸಿಕೊಡಲು ಕೋರಿದೆ.
ವ್ಯಕ್ತಿ ಪರಿಚಯದೊಂದಿಗೆ ಕಲಾವಿದರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಖಾಯಂ ವಿಳಾಸ, ಕನಿಷ್ಠ ವಿದ್ಯಾರ್ಹತೆ ಎಂ.ಎಂ.ಜಿ.ಡಿ.ಮೇಲ್ಪಟ್ಟು, ಕೆಲಸ ನಿರ್ವಹಿಸುತ್ತಿರುವ ಸ್ಥಳ/ವಿಳಾಸ ಹಾಗೂ ದೂರವಾಣಿ.ಮೊಬೈಲ್, ಇ-ಮೇಲ್ , ವಿಶೇಷ ಪರಿಣಿತಿ, ಪ್ರದರ್ಶನ/ಬಹುಮಾನ, ಕಲಾಶಿಬಿರ/ಕಾರ್ಯಗಾರ, ಹವ್ಯಾಸಿ/ಕಲಾವಿದರು (50 ವರ್ಷ) ನಮೂನೆಯಲ್ಲಿ ಭರ್ತಿಮಾಡಿ ಏಪ್ರಿಲ್ 25 ರೊಳಗೆ ಅಕಡೆಮಿಗೆ ತಲುಪುವಂತೆ ಕಳಿಸುವುದು. ತಾವು ಕಳುಹಿಸುವ ಪರಿಚಯಾತ್ಮಕ ಮಾಹಿತಿಯನ್ನು ಪ್ರಕಟಿಸುವ ಅಂತಿಮ ತೀರ್ಮಾನ ಸಂಪಾದಕ ಮಂಡಲಿಯಾದಾಗಿರುತ್ತದೆ.
ಹೆಚ್ಚಿನ ವಿವರಗಳಿಗೆ ಈ ಸಂಪುಟದ ಸಂಪಾದಕರಾದ ಎಸ್. ಎಂ. ಜಂಬುಕೇಶ್ವರ, (ದೂರವಾಣಿ 9886623496) ಸದಸ್ಯರು ಕರ್ನಾಟಕ ಲಲಿತಕಲಾ ಅಕಾಡೆಮಿ ಇವರನ್ನು ಸಂರ್ಪಕಿಸಬಹುದಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ
ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿರುವ ಕಾರಣ ಕರ್ನಾಟಕ ಲಲಿತಕಲಾ ಅಕಾಡೆಮಿಯು ಮಾರ್ಚ್ 15 ರಂದು ಇಲ್ಲಿ ನಡೆಸಬೇಕಾಗಿದ್ದ 2008 ರ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಾರ್ಚ್ 22 ರಂದು ನಡೆಸಬೇಕಾಗಿದ್ದ ವಾರ್ಷಿಕ ಕಲಾಪ್ರದರ್ಶನ, ಕಲಾಕೃತಿ ಬಹುಮಾನ ಸಮಾರಂಭಗಳನ್ನು ಅನಿರ್ಧಿಷ್ಟ ಕಾಲದವರೆಗೆ ಮುಂದೂಡಲಾಗಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications