ಕಲಾವಿದರಿಂದ ಮಾಹಿತಿ ಕೋರಿಕೆ
ಬೆಂಗಳೂರು, ಮಾ. 7: ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ರಾಜ್ಯದ ಕಲಾವಿದರ ಪರಿಚಯಾತ್ಮಕ ಮಾಹಿತಿ ಪುಸ್ತಕವೊಂದನ್ನು ಪ್ರಕಟಿಸುವ ಯೋಜನೆ ರೂಪಿಸಿದ್ದು, ಈ ಕುರಿತು ಸ್ವವಿವರವುಳ್ಳ ಮಾಹಿತಿಯೊಂದಿಗೆ ಹಾಗೂ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ ತಮ್ಮ ಎರಡು ಕಲಾಕೃತಿಗಳ ಛಾಯಾಚಿತ್ರಗಳನ್ನು ಕಲಾವಿದರು ಅಕಾಡೆಮಿಗೆ ಕಳಿಸಿಕೊಡಲು ಕೋರಿದೆ.
ವ್ಯಕ್ತಿ ಪರಿಚಯದೊಂದಿಗೆ ಕಲಾವಿದರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಖಾಯಂ ವಿಳಾಸ, ಕನಿಷ್ಠ ವಿದ್ಯಾರ್ಹತೆ ಎಂ.ಎಂ.ಜಿ.ಡಿ.ಮೇಲ್ಪಟ್ಟು, ಕೆಲಸ ನಿರ್ವಹಿಸುತ್ತಿರುವ ಸ್ಥಳ/ವಿಳಾಸ ಹಾಗೂ ದೂರವಾಣಿ.ಮೊಬೈಲ್, ಇ-ಮೇಲ್ , ವಿಶೇಷ ಪರಿಣಿತಿ, ಪ್ರದರ್ಶನ/ಬಹುಮಾನ, ಕಲಾಶಿಬಿರ/ಕಾರ್ಯಗಾರ, ಹವ್ಯಾಸಿ/ಕಲಾವಿದರು (50 ವರ್ಷ) ನಮೂನೆಯಲ್ಲಿ ಭರ್ತಿಮಾಡಿ ಏಪ್ರಿಲ್ 25 ರೊಳಗೆ ಅಕಡೆಮಿಗೆ ತಲುಪುವಂತೆ ಕಳಿಸುವುದು. ತಾವು ಕಳುಹಿಸುವ ಪರಿಚಯಾತ್ಮಕ ಮಾಹಿತಿಯನ್ನು ಪ್ರಕಟಿಸುವ ಅಂತಿಮ ತೀರ್ಮಾನ ಸಂಪಾದಕ ಮಂಡಲಿಯಾದಾಗಿರುತ್ತದೆ.
ಹೆಚ್ಚಿನ ವಿವರಗಳಿಗೆ ಈ ಸಂಪುಟದ ಸಂಪಾದಕರಾದ ಎಸ್. ಎಂ. ಜಂಬುಕೇಶ್ವರ, (ದೂರವಾಣಿ 9886623496) ಸದಸ್ಯರು ಕರ್ನಾಟಕ ಲಲಿತಕಲಾ ಅಕಾಡೆಮಿ ಇವರನ್ನು ಸಂರ್ಪಕಿಸಬಹುದಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ
ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿರುವ ಕಾರಣ ಕರ್ನಾಟಕ ಲಲಿತಕಲಾ ಅಕಾಡೆಮಿಯು ಮಾರ್ಚ್ 15 ರಂದು ಇಲ್ಲಿ ನಡೆಸಬೇಕಾಗಿದ್ದ 2008 ರ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಾರ್ಚ್ 22 ರಂದು ನಡೆಸಬೇಕಾಗಿದ್ದ ವಾರ್ಷಿಕ ಕಲಾಪ್ರದರ್ಶನ, ಕಲಾಕೃತಿ ಬಹುಮಾನ ಸಮಾರಂಭಗಳನ್ನು ಅನಿರ್ಧಿಷ್ಟ ಕಾಲದವರೆಗೆ ಮುಂದೂಡಲಾಗಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications