ಹಣಕ್ಕಾಗಿ ಮತ ಮಾರಿಕೊಳ್ಳುವ ಕನ್ನಡಿಗರು

ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ಎನ್ನುವ ದೆಹಲಿ ಮೂಲದ ಸಂಸ್ಥೆ ದೇಶದ 19 ರಾಜ್ಯಗಳಲ್ಲಿ ಸಂಚರಿಸಿ ಸುಮಾರು 41,000 ಮತದಾರರರನ್ನು ಸಮೀಕ್ಷೆಗೆ ಒಳಪಡಿಸಿ ಈ ಅಂಕಿ ಅಂಶ ಹೊರತಂದಿದೆ. ಮತಕ್ಕಾಗಿ ಲಂಚ ಪಡೆಯುವವರನ್ನು ಸಾಮಾನ್ಯ ಮತ್ತು ಬಿಪಿಎಲ್ ಎಂದು ಎರಡು ವಿಭಾಗಗಳಾಗಿ ವಿಂಗಡಿಸಿದೆ.
ಸಾಮಾನ್ಯ ವಿಭಾಗದಲ್ಲಿ ಶೇಕಡಾವಾರು 47 ರಷ್ಟು ಜನ ಮತಕ್ಕಾಗಿ ಹಣ ಪಡೆಯುವದರಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದ್ದರೆ, ತಮಿಳುನಾಡು ಶೇ. 34 ಹಾಗೂ ಮಧ್ಯಪ್ರದೇಶದ ಶೇ. 33 ರಷ್ಟು ಮಂದಿ ಹಣ ಪಡೆದು ಮತ ಹಾಕುವ ಮೂಲಕ ಎರಡು ಮತ್ತು ಹಣ ಪಡೆದು ಮಧ್ಯಪ್ರದೇಶ ಮೂರನೇ ಸ್ಥಾನದಲ್ಲಿದೆ.
ಬಡತನ ವರ್ಗಕ್ಕಿಂತ ಕೆಳಗಿನ (ಬಿಪಿಎಲ್) ವರ್ಗದಲ್ಲಿ ಶೇ. 94 ರಷ್ಟು ಹಣ ಪಡೆದು ಆಂಧ್ರಪ್ರದೇಶ ಮೊದಲನೇ ಸ್ಥಾನದಲ್ಲಿದ್ದರೆ, ಶೇ. 78 ರಷ್ಟು ಹಣ ಪಡೆದು ತಮಿಳುನಾಡು ಎರಡನೇ ಸ್ಥಾನದಲ್ಲಿ ಮತ್ತು ಶೇ. 73 ರಷ್ಟು ಹಣ ಪಡೆದು ಕರ್ನಾಟಕ ಮೂರನೆ ಸ್ಥಾನದಲ್ಲಿದೆ.
ಸಮೀಕ್ಷೆಯಲ್ಲಿ ಇನ್ನೊಂದು ಗಮನಿಸಬೇಕಾದ ಅಂಶವೆಂದರೆ ಎನ್ ಡಿ ಎ ಪ್ರಭಾವ ಇರುವ ರಾಜ್ಯಗಳಲ್ಲಿ ಮತದಾರರು ಮತ ಹಾಕಲು ಹೆಚ್ಚಾಗಿ ಹಣ ಪಡೆಯುತ್ತಾರೆ. ಎನ್ ಡಿ ಎ ಪ್ರಭಾವವಿರುವ ರಾಜ್ಯಗಳಲ್ಲಿ ಶೇಕಡಾ 27, ಯುಪಿಎ ಪ್ರಭಾವ ಇರುವ ರಾಜ್ಯಗಳಲ್ಲಿ ಶೇಕಡಾ 21 ಮತ್ತು ಎಡಪಕ್ಷಗಳ ಪ್ರಭಾವದ ರಾಜ್ಯಗಳಲ್ಲಿ ಶೇಕಡಾ 13 ರಷ್ಟು ಮತದಾರರು ಮತ ಹಾಕಲು ಲಂಚ ಪಡೆಯುತ್ತಾರೆ ಎಂದು ತನ್ನ ಸಮೀಕ್ಷೆಯಲ್ಲಿ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications