376696naveen patnaikತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376696naveen patnaikಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376696naveen patnaikತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg376696naveen patnaikಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376696naveen patnaikಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg376695orissaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376695orissaಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376695orissaಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376695orissaಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg376695orissaನವೀನ ಪಟ್ನಾಯಕ್ ಸಿಎಂ ಆಗಿ ಪ್ರಮಾಣ ವಚನ/news/2009/05/21/naveen-patnaik-sworn-in-as-cm-of-orissa.htmlಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ 36798http://kannada.oneindia.com/img/2009/05/21-naveen-patnaik1.jpg193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpgnews"> ತೃತೀಯ ರಂಗ ಸೇರುವುದಿಲ್ಲ, ಬಿಜೆಡಿ | BJD | BJP | Third Front | Devegowda | JD(S) | Orissa | Damodhar raut | ತೃತೀಯ ರಂಗ ಸೇರುವುದಿಲ್ಲ, ಬಿಜೆಡಿ - Kannada Oneindia

ತೃತೀಯ ರಂಗ ಸೇರುವುದಿಲ್ಲ, ಬಿಜೆಡಿ

ನವದೆಹಲಿ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ತೃತೀಯ ರಂಗ ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಹೇಳಿಕೆಯನ್ನು ಬಿಜೆಡಿ ತಳ್ಳಿಹಾಕಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಡಿ ವಕ್ತಾರ ದಾಮೋದರ ರಾಹುತ್, ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಯನ್ನು ವೀಕ್ಷಿಸಿರುವೆ ಆದರೆ, ಇಂತಹ ಯಾವ ಮಾತುಕತೆಗಳು ಇನ್ನೂ ನಡೆದಿಲ್ಲ ಎಂದು ಹೇಳುವ ಮೂಲಕ ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ತೃತೀಯ ರಂಗದ ನಾಯಕರ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ.

ನಾವು ಸದ್ಯ ಯಾವ ಮೈತ್ರಿಕೂಟದೊಂದಿಗೂ ಗುರುತಿಸಿಕೊಳ್ಳಲು ಇಷ್ಟವಿಲ್ಲ. ನಮ್ಮದು ಪ್ರಾದೇಶಿಕ ಪಕ್ಷವಾಗಿದ್ದರಿಂದ ನಮಗೆ ನಮ್ಮದೇ ಆಗಿರುವ ಕೆಲವು ಬದ್ಧತೆಗಳಿವೆ ಎಂದಷ್ಟೆ ಅವರು ಉತ್ತರಿಸಿದರು. ಕೇಂದ್ರದಲ್ಲಿ ಮತ್ತೆ ಎನ್ ಡಿಎಯೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಗಳನ್ನು ಎದುರಿಸುತ್ತೀರಾ ಎಂಬ ಪ್ರಶ್ನೆಗೂ ರಾಹುತ್ ಸ್ಪಷ್ಟ ಉತ್ತರ ನೀಡದೆ ನಯವಾಗಿ ನುಣುಚಿಕೊಂಡರು.

(ದಟ್ಸ್ ಕನ್ನಡ ವಾರ್ತೆ)
ಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+