ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಸಭೆಯನ್ನು ಕರೆಯಲಾಗಿತ್ತು. ಆದರೆ, ಈಶಾನ್ಯ ಭಾಗದ ಚುನಾವಣೆ ಪ್ರಚಾರದ ನೇತೃತ್ವ ವಹಿಸಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ರಾಜನಾಥ್ ಸಿಂಗ್ ಅವರೊಂದಿಗೆ ಉಂಟಾಗಿರುವ ಮನಸ್ತಾಪವೇ ಜೈಟ್ಲಿ ಗೈರು ಹಾಜರಾಗಲು ಕಾರಣವಾಗಿದೆ. ಈಶಾನ್ಯ ಭಾಗದ ಪಕ್ಷ ಪ್ರಚಾರ ಸಮಿತಿಗೆ ಸುದಾಂಶು ಮಿತ್ತಲ್ ಅವರನ್ನು ನೇಮಕರ ಮಾಡಿರುವುದು ಜೈಟ್ಲಿ ಮುನಿಸಿಕೊಂಡಿದ್ದಾರೆ. ಸುದಾಂಶು ಅವರು ರಾಜನಾಥ್ ಸಿಂಗ್ ಅವರ ಆಪ್ತರು ಎಂದು ಮೂಲಗಳು ಹೇಳಿವೆ.
ಜೈಟ್ಲಿ ಗೈರು ಸಭೆಯಲ್ಲಿ ನೂರೆಂಟು ಪ್ರಶ್ನೆಗಳಿಗೆ ಕಾರಣವಾಯಿತು. ಲೋಕಸಭೆ ಚುನಾವಣೆಯ ಸೂಕ್ಷ್ಮ ಗಳಿಗೆಯಲ್ಲಿ ಈ ರೀತಿಯ ವರ್ತಿನೆ ಪಕ್ಷದ ಭಾರಿ ಪರಿಣಾಮ ಬೀರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಬಿಹಾರದಲ್ಲಿರುವ 40 ಲೋಕಸಭೆ ಕ್ಷೇತ್ರದಲ್ಲಿ ಜೆಡಿಯು 24 ಕ್ಷೇತ್ರ ಹಾಗೂ ಉಳಿದ 16 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಇದೇ ಸಂದರ್ಭದಲ್ಲಿ ಆಂಧ್ರಪ್ರದೇಶದ, ಒರಿಸ್ಸಾ ವಿಧಾನಸಭೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಸಭೆಯಲ್ಲಿ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು ಸೇರಿ ಅನೇಕ ಮುಖಂಡರು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications