ಸತ್ಯಂ ಖರೀದಿಗೆ ಐಗೇಟ್ ಒಲವು: ಫಣೀಶ್ ಮೂರ್ತಿ
ಮುಂಬೈ, ಮಾ. 13 : ವಂಚನೆಗೆ ಒಳಗಾಗಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿಯ ಖರೀದಿ ಪ್ರಕ್ರಿಯೆ ಕಳೆದ ಒಂದು ವಾರದಿಂದ ನಡೆಯುತ್ತಿದ್ದು, ಇದೀಗ ಸಾಫ್ಚ್ ವೇರ್ ಹೊರಗುತ್ತಿಗೆ ಕಾರ್ಯದಲ್ಲಿ ತನ್ನದೇ ಸ್ಥಾನವನ್ನು ಕಲ್ಪಿಸಿಕೊಂಡಿರುವ ಐಗೇಟ್ ಕಂಪನಿಯೂ ಸತ್ಯಂ ಖರೀದಿಸಲು ಮುಂದೆ ಬಂದಿದೆ.
ಸತ್ಯಂ ಕಂಪನಿಯಲ್ಲಿ ಅವ್ಯವಹಾರ ಕಂಡು ಬಂದ ನಂತರ ಕೇಂದ್ರ ಸರ್ಕಾರ ನಾಸ್ಕಾಂ ಮಾಜಿ ಅಧ್ಯಕ್ಷ ಕಿರಣ್ ಕಾರ್ಣೀಕ್ ನೇತೃತ್ವದ ನೂತನ ಆಡಳಿತ ರಚಿಸಿದೆ. ಈ ಆಡಳಿತಗೆ ಐಗೇಟ್ ಕಂಪನಿಯ ಖರೀದಿಸುವ ಕುರಿತು ಒಲವನ್ನು ವ್ಯಕ್ತಪಡಿಸಿದ್ದು, ಕಳೆದ ವರ್ಷದ ಡಿಸೆಂಬರ್ ಹಾಗೂ ಈ ವರ್ಷದ ಜನವರಿ, ಫೆಬ್ರುವರಿ ತಿಂಗಳಿನ ಆರ್ಥಿಕ ವ್ಯವಹಾರಗಳ ಕಾಗದಪತ್ರಗಳನ್ನು ಕೇಳಿದೆ. ಸದ್ಯ ಕಂಪನಿಯ ಸ್ಥಿತಿ, ಆಗಿರುವ ವ್ಯವಹಾರಗಳ, ಒಟ್ಟು ಮೌಲ್ಯ ಇನ್ನಿತರ ಮಹತ್ವದ ದಾಖಲೆಗಳನ್ನು ಸತ್ಯಂ ಆಡಳಿತ ಮಂಡಳಿಗೆ ಕೇಳಲಾಗಿದೆ ಎಂದು ಐಗೇಟ್ ಕಂಪನಿಯ ಮೂಲಗಳು ತಿಳಿಸಿವೆ.
ಇದಕ್ಕೊ ಮೊದಲು, ಸ್ಪೈಸ್ ಟೆಲಿಕಾಂ, ಎಲ್ ಅಂಡ್ ಟಿ ಹಾಗೂ ಐಬಿಎಂ ಕಂಪನಿಗಳು ಸತ್ಯಂ ಕಂಪನಿಯನ್ನು ಖರೀದಿಸಬಹುದು ಎಂದು ಅಂದಾಜಿಸಲಾಗಿತ್ತು. ಐಗೇಟ್ ಕಂಪನಿಯ ನಿರ್ಧಾರ ಕೂಡ ಅಂತಿಮವಾಗಿಲ್ಲ. ಮೊದಲು ಒಲವು ತೋರಿಸಿದ ಐಗೇಟ್ ನಂತರ ಖರೀದಿ ನಿರ್ಧಾರವನ್ನು ಕೈಬಿಟ್ಟಿತು ಎಂದು ಗಾಳಿ ಸುದ್ದಿಯೂ ಹಬ್ಬಿದೆ.
(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಖರೀದಿಸಲು ಐಬಿಎಂ ಒಲವು
ರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications