378552lalit modiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg378552lalit modiನಿಗದಿಯಂತೆ ಐಪಿಎಲ್ ಪಂದ್ಯಗಳು ಆರಂಭ, ಕೇಂದ್ರ/news/2009/03/13/ipl-gets-green-signal-but-with-a-few-changes.htmlನವದೆಹಲಿ, ಮಾ. 13 : ಲೋಕಸಭೆ ಚುನಾವಣೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಕೆಲ ಮಾರ್ಪಾಡು ಮಾಡುವ ಮೂಲಕ ಇಂಡಿಯನ್ ಪ್ರಿಮಿಯರ್ ಲೀಗ್ 2 ಟೂರ್ನಿಯನ್ನು ನಿಗದಿತ ದಿನಾಂಕದಂದು ನಡೆಸಲು ಕೇಂದ್ರದ ಗೃಹ ಸಚಿವಾಲಯ ಹಸಿರು ನಿಶಾನೆ ತೋರಿದೆ. ಇಂದು ನವದೆಹಲಿಯಲ್ಲಿ ಗೃಹ ಸಚಿವಾಲಯದ ನೇತೃತ್ವದಲ್ಲಿ ಐಪಿಎಲ್ 2 ಭದ್ರತೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ 35203http://kannada.oneindia.com/img/2009/03/13-ipl-logo1.jpg378552lalit modiಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg378552lalit modiಐಪಿಎಲ್ ವರ್ಗಾವಣೆಗೆ ಸಚಿನ್ ವಿರೋಧ/news/2009/03/23/sachin-unhappy-with-ipl-move.htmlಆಕ್ಲೆಂಡ್, ಮಾ. 23 : ಭದ್ರತೆ ಕೊರತೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಸಹಕಾರದಿಂದ ಇಂಡಿಯನ್ ಪ್ರಿಮಿಯರ್ ಲೀಗ್ ನ ಟ್ವೆಂಟಿ-20 ಪಂದ್ಯಾವಳಿ ವಿದೇಶಕ್ಕೆ ಸ್ಥಳಾಂತರಗೊಂಡಿರುವುದಕ್ಕೆ ಮಾಸ್ಟರ್ ಬ್ಲಾಸ್ಟರ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ಸಚಿನ್ ತೆಂಡೂಲ್ಕರ್ ಅಪಸ್ವರ ಎತ್ತಿದ್ದಾರೆ. ಭಾರತದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಪಂದ್ಯಗಳ ವೀಕ್ಷಿಸುವ ಅವಕಾಶವನ್ನು ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಭಾರತದಲ್ಲಿಯೇ 35437http://kannada.oneindia.com/img/2009/03/23-sachin1.jpg378552lalit modiಐಪಿಎಲ್ ತಂಡ ಖರೀದಿಗೆ ಮುಂದಾದ ಸಲ್ಮಾನ್ /movies/bollywood/2009/08/26-salman-khan-interested-in-buying-ipl-team.htmlಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡವೊಂದನ್ನು ಖರೀದಿಸಲುಬಾಲಿವುಡ್ ಆಕ್ಷನ್ ಹೀರೋ ಸಲ್ಮಾನ್ ಖಾನ್ ಆಸಕ್ತಿ ತೋರಿಸಿದ್ದಾರೆ. ಐಪಿಎಲ್ ನ ಅಧ್ಯಕ್ಷ ಮತ್ತು ಆಯುಕ್ತ ಲಲಿತ್ ಮೋದಿ ಅವರನ್ನು ಮಂಗಳವಾರ ಭೇಟಿಯಾಗಿ ಸಲ್ಮಾನ್ ಖಾನ್ ಮಾತುಕತೆ ನಡೆಸಿದರು. ಐಪಿಎಲ್ ನ ನಾಲ್ಕನೇ ಸೀಸನ್ 2011ಕ್ಕೆ ಆರಂಭವಾಗಲಿದ್ದು ಹೊಸ ಎರಡು ತಂಡಗಳು ಸೇರ್ಪಡೆಗೊಳ್ಳಲಿವೆ. ಹರಾಜು ಪ್ರಕ್ರಿಯೆ ಈ 38846http://kannada.oneindia.com/img/2009/08/26-salman-khan1.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg381685ಐಪಿಎಲ್ 2ನಿಗದಿಯಂತೆ ಐಪಿಎಲ್ ಪಂದ್ಯಗಳು ಆರಂಭ, ಕೇಂದ್ರ/news/2009/03/13/ipl-gets-green-signal-but-with-a-few-changes.htmlನವದೆಹಲಿ, ಮಾ. 13 : ಲೋಕಸಭೆ ಚುನಾವಣೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಕೆಲ ಮಾರ್ಪಾಡು ಮಾಡುವ ಮೂಲಕ ಇಂಡಿಯನ್ ಪ್ರಿಮಿಯರ್ ಲೀಗ್ 2 ಟೂರ್ನಿಯನ್ನು ನಿಗದಿತ ದಿನಾಂಕದಂದು ನಡೆಸಲು ಕೇಂದ್ರದ ಗೃಹ ಸಚಿವಾಲಯ ಹಸಿರು ನಿಶಾನೆ ತೋರಿದೆ. ಇಂದು ನವದೆಹಲಿಯಲ್ಲಿ ಗೃಹ ಸಚಿವಾಲಯದ ನೇತೃತ್ವದಲ್ಲಿ ಐಪಿಎಲ್ 2 ಭದ್ರತೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ 35203http://kannada.oneindia.com/img/2009/03/13-ipl-logo1.jpg381685ಐಪಿಎಲ್ 2ನಾಳೆಯಿಂದ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಹಬ್ಬ/news/2009/04/17/ipl-2-twenty20-cricket-south-africa.htmlಕೇಪ್ ಟೌನ್, ಎ 17 : ಕಾಮನಬಿಲ್ಲಿನ ದೇಶವೆಂದೇ ಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ನಾಳೆಯಿಂದ ಎರಡನೇ ಅವತರಣಿಕೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಚಾಲನೆ ದೊರಕಲಿದೆ. ಎಂಟು ತಂಡಗಳ ಆಟಗಾರರು ಸಂಭ್ರಮದ ಮೆರವಣಿಗೆಯಲ್ಲಿ ನಿನ್ನೆ ಪಾಲ್ಗೊಂಡರು. ಬೆಂಗಳೂರು ರಾಯಲ್ ಚಾಲೇಂಜರ್ಸ್ ಒಡೆಯ ವಿಜಯ್ ಮಲ್ಯ ಹೊರತುಪಡಿಸಿ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಉದ್ಘಾಟನಾ 36025http://kannada.oneindia.com/img/2009/04/17-ipl-dlf2.jpg381685ಐಪಿಎಲ್ 2ರಾಯಲ್ ಗೆ ಜಯ ತಂದುಕೊಟ್ಟ ದ್ರಾವಿಡ್ /news/2009/04/19/dravid-script-bangalore-win-over-rajasthan-royals.htmlಕೇಪ್ ಟೌನ್, ಏ. 18: ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಭರ್ಜರಿ ಅರ್ಧಶತಕ ಹಾಗೂ ಅನಿಲ್ ಕುಂಬ್ಳೆ ಅವರ ಮಾರಕ ಬೌಲಿಂಗ್ ದಾಳಿ ನೆರವಿನಿಂದ ಚಾಂಪಿಯನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ರಾಯಲ್ಸ್ ಚಾಲೆಂಜರ್‍ಸ್ ತಂಡ75 ರನ್ ಗಳಿಂದ ಬಗ್ಗು ಬಡಿಯಿತು. ಬೆಂಗಳೂರು ರಾಯಲ್ಸ್ ಚಾಲೆಂಜರ್‍ಸ್ ತಂಡ ಎರಡನೇ ಆವೃತ್ತಿಯ ಐಪಿಎಲ್ ಟಿ-20 ಪಂದ್ಯಾವಳಿಯಲ್ಲಿ ಭರ್ಜರಿ 36060http://kannada.oneindia.com/img/2009/04/19-rahul-dravid3.jpg381685ಐಪಿಎಲ್ 2ಐಪಿಎಲ್ ನಲ್ಲೊಂದು 'ಸೂಪರ್ ಓವರ್'/news/2009/04/24/pathan-steals-gangulys-night-in-cape-town.htmlಕೇಪ್ ಟೌನ್, ಏ. 24 : ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ ರಾಯಲ್ಸ್ ನಡುವೆ ಗುರುವಾರ ನಡೆದ ಪಂದ್ಯ ರೋಮಾಂಚಕಾರಿ ಅಂತ್ಯ ಕಂಡು 'ಟೈ' ಆಯಿತು. ನಂತರ ಸೂಪರ್ ಓವರ್ ನಲ್ಲಿ ಯೂಸುಫ್ ಪಠಾಣ್ ಸಿಡಿಸಿದ ರನ್ ಗಳಿಂದ ರಾಜಸ್ತಾನ್ ರಾಯಲ್ಸ್ ರೋಚಕ ಜಯ ಸಾಧಿಸಿತು. ಟಾಸ್ ಗೆದ್ದ ಬ್ರೆಂಡನ್ ಮೆಕಲಮ್ ನೇತೃತ್ವದ ಕೋಲ್ಕತ್ತಾ 36182http://kannada.oneindia.com/img/2009/04/24-yusuf-pathan2.jpg381685ಐಪಿಎಲ್ 2ಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpgnews"> ನಿಗದಿಯಂತೆ ಐಪಿಎಲ್ ಪಂದ್ಯಗಳು ಆರಂಭ, ಕೇಂದ್ರ | IPL 2 | Lalit Modi | Home Ministry | schedule | dates | LS polls 2009 | ನಿಗದಿಯಂತೆ ಐಪಿಎಲ್ ಪಂದ್ಯಗಳು ಆರಂಭ, ಕೇಂದ್ರ - Kannada Oneindia

ನಿಗದಿಯಂತೆ ಐಪಿಎಲ್ ಪಂದ್ಯಗಳು ಆರಂಭ, ಕೇಂದ್ರ

IPL gets green signal but with a few changes
ನವದೆಹಲಿ, ಮಾ. 13 : ಲೋಕಸಭೆ ಚುನಾವಣೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಕೆಲ ಮಾರ್ಪಾಡು ಮಾಡುವ ಮೂಲಕ ಇಂಡಿಯನ್ ಪ್ರಿಮಿಯರ್ ಲೀಗ್ 2 ಟೂರ್ನಿಯನ್ನು ನಿಗದಿತ ದಿನಾಂಕದಂದು ನಡೆಸಲು ಕೇಂದ್ರದ ಗೃಹ ಸಚಿವಾಲಯ ಹಸಿರು ನಿಶಾನೆ ತೋರಿದೆ. ಇಂದು ನವದೆಹಲಿಯಲ್ಲಿ ಗೃಹ ಸಚಿವಾಲಯದ ನೇತೃತ್ವದಲ್ಲಿ ಐಪಿಎಲ್ 2 ಭದ್ರತೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೆಲ ಅಗತ್ಯ ಮಾರ್ಪಾಡು ಮಾಡಿ ಏಪ್ರಿಲ್ 10 ರಿಂದ ಪಂದ್ಯಾವಳಿ ಆರಂಭಿಸಲು ಕೇಂದ್ರ ಸಚಿವಾಲಯ ಸಮ್ಮತಿಸಿತು.

ಸಭೆಯಲ್ಲಿ ದೆಹಲಿ, ಮಹಾರಾಷ್ಟ್ರ, ಆಂಧ್ರಪ್ರದೇಶ, ರಾಜಸ್ತಾನ ಹಾಗೂ ಪಶ್ಚಿಮ ಬಂಗಾಲ ರಾಜ್ಯ ಪೊಲೀಸ್ ಮಹಾನಿರ್ದೇಶಕರೊಂದಿಗೆ ಕೇಂದ್ರದ ಗೃಹ ಇಲಾಖೆ ಕಾರ್ಯದರ್ಶಿ ಮಧುಕರ್ ಗುಪ್ತಾ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಚರ್ಚೆ ನಡೆಸಿದರು. ಚರ್ಚೆಯ ಆಧಾರ ಮೇಲೆ ಐಪಿಎಲ್ 2 ಪಂದ್ಯಾವಳಿಗಳಲ್ಲಿ ಕೆಲ ಮಾರ್ಪಾಡು ಮಾಡಲು ಸೂಚನೆ ನೀಡಿದೆ. ಮುಖ್ಯವಾಗಿ ಭದ್ರತಾ ದೃಷ್ಟಿಯಿಂದ ಪಂದ್ಯಗಳ ಸ್ಥಳ ಹಾಗೂ ದಿನಾಂಕ ಬದಲಾವಣೆ ಮಾಡುವುದು ಪ್ರಮುಖವಾಗಿವೆ.

ರಾಜ್ಯ ಪೊಲೀಸರನ್ನು ನಿಯೋಜಿಸುವುದರ ಜೊತೆಗೆ ಕೇಂದ್ರದ ಅರೆ ಸೇನಾಪಡೆ ಬಳಸಿಕೊಳ್ಳಲು ಸಚಿವಾಲಯ ಸಮ್ಮತಿಸಿದೆ. ಕೊನೆಗೂ ಐಪಿಎಲ್ 2 ಮೇಲೆ ಇದ್ದ ಕಾರ್ಮೋಡು ಸರಿದಂತಾಗಿದೆ. ಮತದಾನ ಹಾಗೂ ಮತಎಣಿಕೆ ದಿನಾಂಕಗಳು ಹೊರತುಪಡಿಸಿ ಪಂದ್ಯನಡೆಸುವಂತೆ ಸಚಿವಾಲಯ ಸೂಚಿಸಿದೆ. ಶೀಘ್ರದಲ್ಲಿ ಐಪಿಎಲ್ 2 ವೇಳಾಪಟ್ಟಿ ಹೊರಬೀಳುವ ಸಾಧ್ಯತೆಗಳಿವೆ.

(ದಟ್ಸ್ ಕನ್ನಡ ಕ್ರಿಕೆಟ್ ವಾರ್ತೆ)
ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+