ಅನಂತ್ ಜೊತೆ ಭಿನ್ನಾಭಿಪ್ರಾಯವಿಲ್ಲ, ಬಿಎಸ್ ವೈ

ಲೋಕಸಭೆ ಅಭ್ಯರ್ಥಿಗಳ ಪಟ್ಟಿಯನ್ನು ವೆಂಕಯ್ಯ ನಾಯ್ಡು ನೇತೃತ್ವದಲ್ಲೇ ಅಂತಿಮಗೊಳಿಸಲಾಗಿದೆ. ಸಚಿವ ಸುರೇಶಕುಮಾರ್ ಅವರಿಗೂ ಈ ಬಗ್ಗೆ ಮಾಹಿತಿ ಇದೆ. ಬೇಕಿದ್ದರೆ ಅವರನ್ನೇ ಕೇಳಿ ಎಂದರು. ದೊಡ್ಡ ಪಕ್ಷವಾದ್ದರಿಂದ ಲೋಪದೋಷಗಳು ಸಹಜ. ಅಸಮಾಧಾನ ಇದೆ ಎಂದು ಅವನರು ಒಪ್ಪಿಕೊಂಡರು. ಶೀಘ್ರದಲ್ಲಿ ಭಿನ್ನಮತ ಶಮನಕ್ಕೆ ಪ್ರಯತ್ನಿಸಲಾಗುವುದು ಎಂದ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications