ಅನಂತ್ ಜೊತೆ ಭಿನ್ನಾಭಿಪ್ರಾಯವಿಲ್ಲ, ಬಿಎಸ್ ವೈ

Yeddyurappa declines clash with Ananth kumar
ಬೆಂಗಳೂರು, ಮಾ. 13 : ನನ್ನ ಮತ್ತು ಅನಂತ್ ಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅನಂತಕುಮಾರ್ ರಾಷ್ಟ್ರೀಯ ನಾಯಕರಾಗಿದ್ದಾರೆ. ಇದು ಅನಗತ್ಯವಾಗಿ ಸೃಷ್ಟಿಯಾದದ್ದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಗುರುವಾರ ಸಂಜೆ ನಗರಕ್ಕೆ ಆಗಮಿಸಿದ ಅವರು ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಲೋಕಸಭೆ ಅಭ್ಯರ್ಥಿಗಳ ಪಟ್ಟಿಯನ್ನು ವೆಂಕಯ್ಯ ನಾಯ್ಡು ನೇತೃತ್ವದಲ್ಲೇ ಅಂತಿಮಗೊಳಿಸಲಾಗಿದೆ. ಸಚಿವ ಸುರೇಶಕುಮಾರ್ ಅವರಿಗೂ ಈ ಬಗ್ಗೆ ಮಾಹಿತಿ ಇದೆ. ಬೇಕಿದ್ದರೆ ಅವರನ್ನೇ ಕೇಳಿ ಎಂದರು. ದೊಡ್ಡ ಪಕ್ಷವಾದ್ದರಿಂದ ಲೋಪದೋಷಗಳು ಸಹಜ. ಅಸಮಾಧಾನ ಇದೆ ಎಂದು ಅವನರು ಒಪ್ಪಿಕೊಂಡರು. ಶೀಘ್ರದಲ್ಲಿ ಭಿನ್ನಮತ ಶಮನಕ್ಕೆ ಪ್ರಯತ್ನಿಸಲಾಗುವುದು ಎಂದ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+