ಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

ಹೋಳಿ ಅಂಗವಾಗಿ ಹಳ್ಳೂರಿನಿಂದ ಕಾಮನ ಮೆರವಣಿಗೆ ಸಾಗುತ್ತಿತ್ತು. ಮೆರವಣಿಗೆ ಯಲ್ಲಾಪುರ ರಸ್ತೆಯ ಬಸ್ತಿಕಟ್ಟೆ ಬಳಿ ಬಂದಾಗ ಪ್ರಾರ್ಥನಾ ಮಂದಿರದಿಂದ ಕೆಲವರು ಚಪ್ಪಲಿ ತೂರಿದರು. ಇದರ ಹಿಂದೆಯೇ ಮೆರವಣಿಗೆ ಮೇಲೆ ನೂರಾರು ಕಲ್ಲುಗಳು ತೂರಿಬಂದವು. ಕಲ್ಲು ತೂರಾಟದಲ್ಲಿ ಕಾಮಣ್ಣನ ಮೂರ್ತಿ ಭಗ್ನಗೊಂಡಿತು. ಮೆರವಣಿಗೆಯಲ್ಲಿ ಸಾಗುತ್ತಿದ್ದವರು ಕೆರಳಿ ಪ್ರತಿಕಾರವಾಗಿ ಪ್ರಾರ್ಥನಾ ಮಂದಿರದ ಮೇಲೆ ಕಲ್ಲು ತೂರಾಟ ಆರಂಭಿಸಿದರು.
ಸುದ್ದಿ ತಿಳಿದ ತಕ್ಷಣ ಎರಡು ಕೋಮಿನ ಸಾವಿರಾರು ಮಂದಿ ಕೋಲು, ದೊಣ್ಣೆ ಹಿಡಿದು ಹಿಂಸಾಚಾರಕ್ಕಿಳಿದರು. ಗಲಭೆಯಲ್ಲಿ ಕೆಲವು ಗೂಡಂಗಡಿಗಳು ವಾಹನಗಳು ಧ್ವಂಸಗೊಂಡವು. ಪ್ರಾರ್ಥನಾ ಮಂದಿರದ ಗಾಜುಗಳು ಪುಡಿಪುಡಿಯಾದವು. ಬಸ್ ನಿಲ್ದಾಣದ ಬಳಿ ಬಸ್ಸೊಂದಕ್ಕೆ ಕೆಲವರು ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ವಿಫಲಗೊಳಿಸಿದರು. ಕೆಲವೇ ಗಂಟೆಗಳಲ್ಲಿ ಗಲಭೆ ಇಡೀ ಪಟ್ಟಣಕ್ಕೆ ವ್ಯಾಪಿಸಿತು. ಘಟನೆ ಖಂಡಿಸಿ ಹಿಂದೂ ಸಂಘಟನೆಗಳು ಇಂದು ಮುಂಡಗೋಡ ಬಂದ್ ಗೆ ಕೆರೆ ನೀಡಿವೆ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ಹಿಂದೂಗಳು ಭಯೋತ್ಪಾದಕರು, ಫಾದರ್
ಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications