ಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು

ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ ಸಂಶಯಗಳು ಗಿರಕಿ ಹೊಡೆಯತೊಡಗಿವೆ. ತೃತೀಯ ರಂಗಕ್ಕೆ ನಾಮಕಾವಾಸ್ತೆ ಬೆಂಬಲ ನೀಡಿರುವ ಜಯಲಲಿತಾ ಅವರು ಚುನಾವಣೆ ನಂತರ ಬೇರೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರ ವಿರೋಧಿ ಪಕ್ಷ ಡಿಎಂಕೆ ಮುಖಂಡರು ಟೀಕಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ತೃತೀಯ ರಂಗದ ಉದ್ಘಾಟನೆ ಹಾಗೂ ನವದೆಹಲಿಯಲ್ಲಿ ಕರೆಯಲಾಗಿದ್ದ ಭೋಜನಕೂಟ ಮತ್ತು ಚರ್ಚೆಯಲ್ಲಿ ಜಯಲಲಿತಾ ಭಾಗವಹಿಸಿಲ್ಲ. ಈ ಎರಡು ಮಹತ್ವದ ಕಾರ್ಯಕ್ರಮಗಳಿಗೆ ಅವರ ಪ್ರತಿನಿಧಿ ಡಾ ಮೈತ್ರೆಯನ್ ಅವರು ಹಾಜರಾಗಿದ್ದರು. ಆದರೆ ಜಯಲಲಿತಾ ಅವರ ಅನುಪಸ್ಥಿತಿ ಎಕೆ ಎಂದು ಸ್ವತಃ ತೃತೀಯ ರಂಗದ ಮುಖಂಡರಿಗೆ ಗೊತ್ತಿದ್ದಂತೆ ಕಾಣುತ್ತಿಲ್ಲ.
ಭಾನುವಾರ ಮಾಯಾವತಿ ಅವರು, ಬಿಎಸ್ಪಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಭೋಜನಕೂಟದಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್, ಸೀತಾರಾಂ ಯೆಚೂರಿ, ಎ ಬಿ ಬರ್ದನ್, ಡಿ ರಾಜಾ, ಆರ್ ಎಸ್ ಪಿ ಮುಖಂಡರಾದ ಚಂದ್ರದ್ರೋಣ, ಅಭಾನಿ ರಾಯ್, ಫಾರ್ವರ್ಡ್ ಬ್ಲಾಕ್ ನ ಡಿ ಬಿಸ್ವಾಸ್, ಜೆಡಿಎಸ್ ಮುಖಂಡ ದೇವೇಗೌಡ, ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು, ಟಿಆರ್ಎಸ್ ನ ಚಂದ್ರಶೇಖರರಾವ್ ಅವರು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
ಯಾರೊಂದಿಗೂ ಮೈತ್ರಿ ಇಲ್ಲ, ಮಾಯಾವತಿ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications