ದಲಿತ ಸಾಹಿತ್ಯಕ್ಕೆ ಲಕ್ಷರು ಬಸವರಾಜು ದತ್ತಿ
ಬೆಂಗಳೂರು ಮಾ.17: ಚಿತ್ರದುರ್ಗದಲ್ಲಿ ಇತ್ತೀಚೆಗೆ ನಡೆದ 75 ನೇ ಅಖಿಲ ಭಾರತ ಅಮೃತೋತ್ಸವ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ ಸಮ್ಮೇಳನಾಧ್ಯಕ್ಷರಾದ ಡಾ. ಎಲ್. ಬಸವರಾಜು ಅವರು ರು. 1 ಲಕ್ಷ ಮೊತ್ತದ "ಅಮೃತ ಮಹೋತ್ಸವ ಸಾಹಿತ್ಯ ಸಮ್ಮೇಳನದ ಸವಿನೆನಪಿನ ಎಲ್. ಬಸವರಾಜು ದತ್ತಿ" ನಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸುವಂತೆ ಸೂಚಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ: ನಲ್ಲೂರ್ ಪ್ರಸಾದ್ ಆರ್.ಕೆ. ಅವರು ಮಾರ್ಚ್ 14 ರಂದು ಮೈಸೂರಿನಲ್ಲಿ ಡಾ: ಎಲ್. ಬಸವರಾಜು ಅವರಿಂದ ಈ ದತ್ತಿನಿಧಿಯ ಚೆಕ್ನ್ನು ಸ್ವೀಕರಿಸಿದರು. ಪ್ರತಿ ವರ್ಷ ಪ್ರಕಟವಾದ ಉತ್ತಮ ದಲಿತ ಸಾಹಿತ್ಯ ಕೃತಿಗೆ ಕೆಲವು ಮಾರ್ಗಸೂಚಿಗಳನ್ವಯ ಬಹುಮಾನ ನೀಡುವಂತೆ ಅವರು ಸೂಚಿಸಿದ್ದಾರೆ. ಡಾ: ಎಲ್. ಬಸವರಾಜು ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಇದಕ್ಕಾಗಿ ಕೃತಜ್ಞತೆಗಳನ್ನು ಅರ್ಪಿಸಿದೆ.
(ದಟ್ಸ್ ಕನ್ನಡವಾರ್ತೆ)
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications