ಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್

ಜಯನಗರದಲ್ಲಿರುವ ಎನ್ಎಮ್ಕೆಆರ್ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ ನಡೆಸಲಿದ್ದಾರೆ. ರಾಜ್ಯಸಭಾ ಸದಸ್ಯ ಸಂಸದ ರಾಜೀವ್ ಚಂದ್ರಶೇಖರ್ ಕೂಡ ಈ ಚರ್ಚೆಯಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ಮಂಡಿಸಲಿದ್ದಾರೆ.
ರಾಜನೀತಿ ಮತ್ತು ರಾಜಕಾರಣ ವಿಷಯಕ್ಕೆ ಸಂಬಂಧಿಸಿದಂತೆ ಅಕ್ಷರಸ್ಥ ನಾಗರಿಕರು ರಾಜಕಾರಣಿಗಳೊಂದಿಗೆ ಬೆರೆಯಬೇಕು ಮತ್ತು ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದಿರುವ ಚೇಂಜ್ ಇಂಡಿಯಾದ ಹರಿಕಾರ ಆರ್ ಕೆ ಮಿಶ್ರಾ ಬೆಂಗಳೂರಿನ ನಾಗರಿಕರು ಈ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಆಹ್ವಾನ ನೀಡಿದ್ದಾರೆ.
ಈ ಸಭೆಯಲ್ಲಿ ಭಾಗವಹಿಸಲಿಚ್ಛಿಸುವವರು [email protected] ಈಮೇಲ್ ವಿಳಾಸಕ್ಕೆ ಪತ್ರ ಬರೆದು ತಮ್ಮ ಭಾಗವಹಿಸುವಿಕೆಯನ್ನು ದೃಢಪಡಿಸಿಕೊಳ್ಳಬಹುದು. ಸಭೆಯ ಸಂಯೋಜಕರಾಗಿರುವ ಆರ್ ಕೆ ಮಿಶ್ರಾ ಅವರಿಗೆ [email protected] ಮೂಲಕ ಬಿಜೆಪಿ ನಾಯಕರಿಗೆ ಕೇಳಲು ಪ್ರಶ್ನೆಗಳನ್ನೂ ಕಳಿಸಬಹುದು.
ದಿನಾಂಕ ಮತ್ತು ಸಮಯ : 21ನೇ ಮಾರ್ಚ್, ಶನಿವಾರ. ಸಂಜೆ 4ರಿಂದ 6.
ಸ್ಥಳ : ಎನ್ಎಮ್ಕೆಆರ್ವಿ ಆಡಿಟೋರಿಯಂ, ಜಯನಗರ, 3ನೇ ಬ್ಲಾಕ್, ಬೆಂಗಳೂರು.
(ದಟ್ಸ್ ಕನ್ನಡ ವಾರ್ತೆ)
ಇದನ್ನೂ ಓದಿ
ಬೆಂಗಳೂರಿನ ವಾಹನ ದಟ್ಟಣೆ ಸಮಸ್ಯೆಗೆ ಪರಿಹಾರ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications