151010pranab mukherjeeಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg151010pranab mukherjeeಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg151010pranab mukherjeeಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg151010pranab mukherjee4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg151010pranab mukherjeeಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ /news/2009/05/06/india-may-come-under-pressure-from-us-to-sign-npt.htmlವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ. ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು 36435http://kannada.oneindia.com/img/2009/05/06-rose-npt1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ | Pranab Mukherjee | UPA | LS polls 2009 | Manmohan Singh | Congress | Jangipur | ಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ - Kannada Oneindia

ಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ

Pranab Mukharjee
ಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ತಮ್ಮ ಸ್ವಂತ ಕ್ಷೇತ್ರ ಜಂಗೀಪುರದ ಚುನಾವಣೆ ಸಮಾವೇಶದಲ್ಲಿ ಭಾಗವಹಿಸಿ ಮತದಾರರಿಗೆ ಮಾಡಿಕೊಂಡ ಮನವಿ ಇದೆ.

ಇದು ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆ, ದೇಶದ ರಾಜಕಾರಣದಲ್ಲಿ ಸುದೀರ್ಘವಾಗಿ ಸೇವೆಯಲ್ಲಿ ಸಲ್ಲಿಸಲು ನಿಮ್ಮ ಹಾರೈಕೆಯೇ ಕಾರಣವಾಗಿದೆ. ಇದು ಒಂದು ಸಾರಿ ಮತ ನೀಡಿ, ಇನ್ನೊಂದು ಸಲ ನಿಮ್ಮ ಬಳಿ ನಾನು ಮತ ಕೇಳಲು ಬರುವ ಸಾಧ್ಯತೆಗಳು ಕಡಿಮೆ ಎಂದು ಮುಖರ್ಜಿ ಹೇಳಿದರು. ನಿಮ್ಮ ಮತದಿಂದ ನಾನು ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬರಲು ಸಾದ್ಯವಾಯಿತು ಎಂದು ಮತದಾರರ ಋಣವನ್ನು ಸ್ಮರಿಸಲು ಅವರು ಮರೆಯಲಿಲ್ಲ.

ಪ್ರಣವ್ ಮುಖರ್ಜಿ ಕಾಂಗ್ರೆಸ್ ಪಕ್ಷದ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದು, ಯುಪಿಎ ಸರ್ಕಾರ ಅಷ್ಟೂ ಕೀಲಿ ಕೈ ಮುಖರ್ಜಿ ಬಳಿ ಇದ್ದದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದರೂ ಮುಖರ್ಜಿ ಸಮ್ಮತಿ ಇಲ್ಲದೇ ಯಾವುದೇ ಕಾರ್ಯಕ್ರಮಗಳು ಸರ್ಕಾರದಲ್ಲಾಗಲಿ, ಕಾಂಗ್ರೆಸ್ ಪಕ್ಷದಲ್ಲಾಗಲಿ ನೆರವೇರಲು ಸಾಧ್ಯವಿಲ್ಲ. ಅಷ್ಟರ ಮಟ್ಟಿಗೆ ಮುಖರ್ಜಿ ತಮ್ಮ ಪ್ರಭಾವನನ್ನು ಬೆಳೆಸಿಕೊಂಡಿದ್ದಾರೆ.

ಇತ್ತೀಚೆಗೆ ಪ್ರಧಾನಮಂತ್ರಿ ಮವಮೋಹನ್ ಸಿಂಗ್ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾದಾಗ ಹಣಕಾಸು ಖಾತೆಯನ್ನು ವಹಿಸಿಕೊಂಡ ಮುಖರ್ಜಿ, ಯಶಸ್ವಿಯಾಗಿ ದೇಶದ ಬಜೆಟ್ ಮಂಡಿಸಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖರ್ಜಿ ಪ್ರಧಾನಮಂತ್ರಿ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

(ದಟ್ಸ್ ಕನ್ನಡ ವಾರ್ತೆ)
ತೃತೀಯರಂಗಕ್ಕೆ ಕೈ ಬೆಂಬಲ ಕೋರಿಕೆ, ಕಾರಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+