ಬಿಜೆಪಿಗೆ ಬೇಡವಾದ ವರುಣ್ ಗಾಂಧಿ
ನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿಯಾಗಿ ಮಾತನಾಡಿರುವ ವರುಣ್ ಗಾಂಧಿಗೂ ಪಕ್ಷಕ್ಕೂ ತಳಕು ಹಾಕುವ ಸರಿಯಲ್ಲ. ವರುಣ್ ಗಾಂಧಿ ಅವರ ಹೇಳಿಕೆ ವೈಯಕ್ತಿಕವಾದುದ್ದು, ಇದನ್ನು ಪಕ್ಷ ಕೂಡಾ ವಿರೋಧಿಸಿದೆ. ಹೀಗಿದ್ದರೂ ಕೇಂದ್ರ ಚುನಾವಣೆ ಆಯೋಗ ಉತ್ತರ ಪ್ರದೇಶ ಬಿಜೆಪಿ ಘಟಕಕ್ಕೆ ನೋಟಿಸ್ ಜಾರಿ ಮಾಡಿರುವುದು ಏಕೆ ? ಬಿಜೆಪಿ ಪಕ್ಷಕ್ಕೆ ಜಾರಿ ಮಾಡಿರುವ ನೋಟಿಸ್ ನನ್ನು ಕೂಡಲೇ ಹಿಂಪಡೆಯುವಂತೆ ಆಯೋಗವನ್ನು ಬಿಜೆಪಿ ಒತ್ತಾಯಿಸಿದೆ.
ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ಪಕ್ಷ, ನಮಗೆ ಸಂಬಂಧವೇ ಇರದ ಘಟನೆಯಲ್ಲಿ ನಮ್ಮನ್ನು ವಿನಾಕಾರಣ ಸಿಕ್ಕಿಹಾಕಿಸುತ್ತಿದೆ. ಈಗಾಗಲೇ ನಾವು ಸ್ಪಷ್ಟಪಡಿಸಿದ್ದೇವೆ. ವರುಣ್ ಗಾಂಧಿ ಹೇಳಿಕೆಗೂ ಪಕ್ಷಕ್ಕೂ ಯಾವು ಸಂಬಂಧವೂ ಇಲ್ಲ. ಇದಕ್ಕೆ ನಮ್ಮ ಬೆಂಬಲವೂ ಇಲ್ಲ. ಆದರೂ ನೋಟಿಸ್ ನೀಡಿರುವುದು ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಿದೆ.
ಸಿಡಿಯಲ್ಲಿರುವ ಧ್ವನಿ ನನ್ನದಲ್ಲ, ಇದರಲ್ಲಿ ರಾಜಕೀಯ ಷಡ್ಯಂತ್ರ ಅಡಗಿದೆ. ಕೆಲ ರಾಜಕೀಯ ಶಕ್ತಿಗಳು ವ್ಯವಸ್ಥಿತವಾಗಿ ನನ್ನು ತುಳಿಯಲು ಇದನ್ನು ಸೃಷ್ಟಿಸಿವೆ ಎಂದು ವರುಣ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಇಂದು ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ ಭದ್ರತಾ ಠೇವಣಿ ಇರಿಸಿಕೊಂಡು ನಿರೀಕ್ಷಣಾ ಜಾಮೀನು ನೀಡಿದೆ. ಕಾಂಗ್ರೆಸ್ ವರುಣ್ ಗಾಂಧಿ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಆಗ್ರಹಿಸಿದೆ.
(ದಟ್ಸ್ ಕನ್ನಡ ವಾರ್ತೆ)
ನಿರೀಕ್ಷಣಾ ಜಾಮೀನು ಪಡೆದ ವರುಣ್ ಗಾಂಧಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications