ಅಕ್ರಮ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ
ಬೀದರ್, ಮಾ.21: ಬೀದರ್ ಜಿಲ್ಲೆ ಹಾಗೂ ನೆರೆಯ ಆಂಧ್ರಪ್ರದೇಶದ ಮೇಡಕ್ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದ ಮೇಡಕ್ ಜಿಲ್ಲೆಯಲ್ಲಿ ಅಕ್ರಮ ಮದ್ಯ ತಯಾರಿಕೆಯ ಘಟಕವೊಂದರಿಂದ ರೂ. 2.4 ಲಕ್ಷ ಮೌಲ್ಯದ ಸ್ಪಿರಿಟ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಈ ವರೆಗೆ ಒಟ್ಟು 186 ಪ್ರಕರಣ ದಾಖಲಿಸಲಾಗಿದ್ದು ಸುಮಾರು 59 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯ ಮತ್ತಿತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ, ಬೆಂಗಳೂರು ನಗರ, ಧಾರವಾಡ, ಹಾವೇರಿ, ಗುಲ್ಬರ್ಗ, ಚಿತ್ರದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಪ್ರಕರಣಗಳನ್ನು ದಾಖಲಿಸಲಾಗಿದ್ದು ಅತಿ ಹೆಚ್ಚು ಅಂದರೆ 53 ಪ್ರಕರಣಗಳನ್ನು ಬೆಂಗಳೂರು ನಗರದಲ್ಲಿ ದಾಖಲಿಸಲಾಗಿದೆ.
ನೀತಿ ಸಂಹಿತೆ: ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ 77 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 64 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. ಇದರಲ್ಲಿ ಏಳು ಪ್ರಕರಣಗಳು ವಿವಿಧ ಪಕ್ಷಗಳಿಗೆ ಸಂಬಂಧಿಸಿದ್ದೆಂದು ಸಾಬೀತಾಗಿದ್ದು, ಎರಡು ಪ್ರಕರಣಗಳಲ್ಲಿ ರಾಜಕೀಯ ಪಕ್ಷವೊಂದರ ಪರವಾಗಿ ಕಾರ್ಯನಿರ್ವಹಿಸಿದ ಆರೋಪದ ಮೇರೆಗೆ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಎಪಿಕ್: ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ನೀಡುವ ಅಭಿಯಾನವು ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಏಪ್ರಿಲ್ 8ರ ವರೆಗೆ ಹಾಗೂ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಏಪ್ರಿಲ್ 15ರ ವರೆಗೆ ನಡೆಯಲಿದೆ. ಇನ್ನೂ ಎಪಿಕ್ ಪಡೆಯದ ಮತದಾರರು ಕೂಡಲೇ ಗುರುತಿನ ಚೀಟಿ ಪಡೆಯುವಂತೆ ಅವರು ಮನವಿ ಮಾಡಿದರು.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications