ಸಮಾಜೋತ್ಸವಕ್ಕೆ ನೈತಿಕ ಬೆಂಬಲವಿದೆ: ಸಿ ಟಿ ರವಿ
ಬೆಂಗಳೂರು, ಮಾ.21: ಹಿಂದೂ ಸಮಾಜೋತ್ಸವಕ್ಕೆ ಬಿಜೆಪಿಯ ನೈತಿಕ ಬೆಂಬಲವಿದೆ. ಹಿಂದೂ ಸಮಾಜೋತ್ಸವಕ್ಕೆ ಪಾಲ್ಗೊಳ್ಳದೆ ಇನ್ನೇನು ತಾಲಿಬಾನೋತ್ಸವಕ್ಕೆ ಹೋಗಬೇಕೇ ಎಂದು ಬಿಜೆಪಿ ವಕ್ತಾರ ಸಿ.ಟಿ. ರವಿ ಹೇಳಿದ್ದಾರೆ.
ಇದು ಬಿಜೆಪಿಯ ಅಧಿಕೃತ ಕಾರ್ಯಕ್ರಮವಲ್ಲ. ಹಿಂದೂಪರ ಸಂಘಟನೆಗಳು ಸಮಾಜವನ್ನು ಜಾಗೃತಗೊಳಿಸಲು ಹಮ್ಮಿಕೊಂಡಿರುವ ಉತ್ಸವ. ಇದಕ್ಕೆ ನಾನಾ ಬಣ್ಣ ಕಟ್ಟಿ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಯಾವುದೇ ರಾಜಕೀಯ ಉದ್ದೇಶವಿಲ್ಲದೆ ನಡೆಯುತ್ತಿರುವ ಕಾರ್ಯಕ್ರಮವಾಗಿರುವುದರಿಂದ ಯಾರು ಬೇಕಾದರೂ ಹೋಗಬಹುದು. ವಿ ಎಸ್ ಆಚಾರ್ಯ ಮತ್ತು ಸದಾನಂದ ಗೌಡ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಲ್ಲಿ ಏನು ತಪ್ಪಿಲ್ಲ ಎಂದು ರವಿ ಹೇಳಿದ್ದಾರೆ.
ವೈ.ಎಸ್. ವಿ. ದತ್ತ ಅವರು ಜೆಡಿಎಸ್ ವಕ್ತಾರರಂತೆ ಕೆಲಸಮಾಡಬೇಕೇ ಹೊರತು ದೇವೇಗೌಡರ ಮನೆಯ ಭಟ್ಟಂಗಿಯಂತೆ ಕೆಲಸ ನಿರ್ವಹಿಸುವುದು ಸರಿಯಲ್ಲ ಎಂದು ಲೇವಡಿ ಮಾಡಿದ ರವಿ, ಆಪರೇಷನ್ ಕಮಲ ಟೀಕಿಸುತ್ತಿದ್ದ ಅಪ್ಪ - ಮಕ್ಕಳು ಈಗ ಯಾವ ಪಕ್ಷದ ಮುಖಂಡರನ್ನು ಪಕ್ಷಕ್ಕೆ ಕರೆತರಬೇಕೆಂದು ಕುತಂತ್ರ ರೂಪಿಸುತ್ತಿದ್ದಾರೆ ಎಂದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications