389816rajeev chandrasekharರಾಷ್ಟ್ರೀಯ ಪ್ರಣಾಳಿಕೆಗೆ ರಾಜೀವ್ ಚಂದ್ರಶೇಖರ್ ಒತ್ತು/news/2009/03/24/india-need-national-manifesto-rajeev-chandrasekhar.htmlಬೆಂಗಳೂರು, ಮಾ. 24 : ರಾಷ್ಟ್ರಕ್ಕೆ ಬೇಕಾಗಿರುವುದು ಬೇರೆ ಬೇರೆ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳಲ್ಲ, ಸದ್ಯದ ಪರಿಸ್ಥಿತಿಯಲ್ಲಿ ಬೇಕಾಗಿರುವುದು ರಾಷ್ಟ್ರೀಯ ಪ್ರಣಾಳಿಕೆ ಎಂದು ರಾಜ್ಯಸಭೆ ಸದಸ್ಯ ಮತ್ತು ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿನ ಮಾಜಿ ಅಧ್ಯಕ್ಷ, ಕರ್ನಾಟಕದ ರಾಜಕಾರಣಿ ರಾಜೀವ್ ಚಂದ್ರಶೇಖರ್ ಅವರ ಸ್ಪಷ್ಟ ಅಭಿಪ್ರಾಯ.ಭಾರತ ದೇಶ ಆರ್ಥ ವ್ಯವಸ್ಥೆ, 35482http://kannada.oneindia.com/img/2009/03/24-rajeev-chandrasekhar1.jpg389816rajeev chandrasekharಚುನಾವಣೆ : ಅಭಿಪ್ರಾಯ ತಪ್ಪಿದ್ದೆಲ್ಲಿ ಸರಿಯಾಗಿದ್ದೆಲ್ಲಿ?/news/2009/05/17/rajeev-chandrasekhar-predictions-right-and-wrong.html15ನೇ ಲೋಕಸಭೆ ಚುನಾವಣೆ ನಡೆಯುವ ಮುನ್ನವೇ ಕೆಲ ರಾಜಕೀಯ ಪಂಡಿತರ ಮತ್ತು ಕೆಲವು ನನ್ನ ಅಭಿಪ್ರಾಯಗಳನ್ನು, ಮುನ್ಸೂಚನೆಗಳನ್ನು ಇಲ್ಲಿ ಬರೆದಿದ್ದೆ. ಅವುಗಳಲ್ಲಿ ಅನೇಕವು ಸುಳ್ಳಾಗಿವೆ. ಈಗ ನಮ್ಮ ಯಾವು ಅಭಿಪ್ರಾಯಗಳು ಸರಿಯಾಗಿವೆ ಮತ್ತು ಎಲ್ಲಿ ತಪ್ಪಿವೆ ಎಂಬುದನ್ನು ವಿಮರ್ಶಿಸೋಣ.* ರಾಜೀವ್ ಚಂದ್ರಶೇಖರ್, ರಾಜ್ಯಸಭಾ ಸದಸ್ಯ1. ಸಂಸತ್ತಿನಲ್ಲಿ ಯಾವ ಪಕ್ಷ ಅಥವಾ ಮೈತ್ರಿಕೂಟ ಸಂಪೂರ್ಣ ಬಹುಮತ ಪಡೆಯುವುದಿಲ್ಲ. - 36708http://kannada.oneindia.com/img/2009/05/17-rajeev-chandrasekhar1.jpg389816rajeev chandrasekharಪ್ರವಾಹ ನಿಧಿಗೆ ಐಟಿ ದೇಣಿಗೆ ಸಭೆ/news/2009/10/21/corporates-meet-bsy-for-flood-relief-planing.htmlಬೆಂಗಳೂರು, ಅ. 21: ಬೆಂಗಳೂರಿನ ಐಟಿ ಬಿಟಿ ಇಟೇಸ್ ಕಾರ್ಪೋರೇಟ್ ಕಚೇರಿಗಳಿಂದ ನೆರೆ ಪರಿಹಾರಕ್ಕೆ ದೇಣಿಗೆಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಗುರುವಾರ ಅ 22 ರಂದು ನಗರದಲ್ಲಿ ಮಹತ್ವದ ಸಭೆ ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಕಾರ್ಪೋರೇಟ್ ಕಚೇರಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.ಐಟಿ ಬಿಟಿ ನೌಕರರು ಮತ್ತು ಆಡಳಿತ ವರ್ಗ ಯಾವ ರೀತಿಯಲ್ಲಿ ನೆರವಿನ ಹಸ್ತ ಚಾಚಬಹುದು ಎಂಬ 39768http://kannada.oneindia.com/img/2009/10/21-rajeev-chandrasekhar1.jpg389816rajeev chandrasekharಶ್ರೀಸಾಮಾನ್ಯನಿಗೆ ನಮ್ಮ ಬೆಂಗಳೂರು ಪ್ರಶಸ್ತಿ/news/2009/10/23/namma-bengaluru-awards-for-unsung-heros.htmlಬೆಂಗಳೂರು, ಅ. 23 : ಸಮಾಜದಲ್ಲಿ ಸಾಕಷ್ಟು 'ಸೇವೆ' ಸಲ್ಲಿಸಿದ ಅನೇಕರಿಗೆ ಅನೇಕಾನೇಕ ಪ್ರಶಸ್ತಿಗಳು ತಾವೇ ಹುಡುಕಿಕೊಂಡು ಬರುತ್ತವೆ ಮತ್ತು ಕೆಲವರಿಗೆ ಪ್ರಶಸ್ತಿಗಳನ್ನು ಹುಡುಕಿಕೊಂಡು ಹೋಗುವ ಚಾಣಾಕ್ಷತನವೂ ಗೊತ್ತಿರುತ್ತದೆ. ಆದರೆ, ನಿಸ್ವಾರ್ಥದಿಂದ, ಯಾವುದೇ ಲಾಭಾಪೇಕ್ಷೆಯಿಲ್ಲದೆ ಸೇವೆ ಸಲ್ಲಿಸುವವರು ಎಲೆಮರೆ ಕಾಯಿಯಾಗಿಯೇ ಉಳಿದುಬಿಡುತ್ತಾರೆ. ಅಂಥವರಿಗೆ ಪ್ರಶಸ್ತಿಯನ್ನು ಬೆನ್ನತ್ತುವ ಚಾಕಚಕ್ಯತೆಯೂ ಗೊತ್ತಿರುವುದಿಲ್ಲ, ಅದು ಅವರಿಗೆ ಬೇಕಾಗಿಯೂ ಇರುವುದಿಲ್ಲ.ಅಂಥ, ಅಸಾಮಾನ್ಯ ಸೇವೆ 39837http://kannada.oneindia.com/img/2009/10/23-namma-bengaluru-award1.jpg211225politicianಪ್ರಿಯಾಂಕಾ ಗಾಂಧಿ : ಆಧುನಿಕ ಭಾರತದ ಮದನಾರಿ/lifestyle/kamasutra/2009/0130-priyanka-gandhi-sexiest-woman-john-abraham.htmlನವದೆಹಲಿ, ಜ. 31: ಭಾರತದ ಅತ್ಯಂತ ಮನಮೋಹಕ ಮಹಿಳೆ ಯಾರು? ಯಾರು ಆಕೆ? ಎನ್ನುವುದನ್ನು ಆನಂತರ ಪರಾಂಬರ್ಷಿಸೋಣ. ಮೊದಲಿಗೆ, ನಾವಿಲ್ಲಿ ಬಳಸಿರುವ ಮನಮೋಹಕ ಎನ್ನುವ ಪದವನ್ನು ಮಾನ್ಯ ಓದುಗರು ಇಂಗ್ಲೀಷಿಗೆ ಭಾಷಾಂತರಿಸಿಕೊಂಡು sexiest ಎಂದು ಅರ್ಥೈಸಿಕೊಳ್ಳಬೇಕಾಗುತ್ತದೆ. ಸೆಕ್ಸೀಯಸ್ಟ್ ಎಂಬ ಪದಕ್ಕೆ ಕನ್ನಡದಲ್ಲಿ ಏನಂತಾರೆ? ನಮಗೆ ಗೊತ್ತಿಲ್ಲ. ಅನೇಕ ಪದಗಳು ಹೊಳೆಯುತ್ತವೆ ಎಂಬುದೇನೋ ನಿಜ. ಆದರೆ ಬಳಕೆಗೆ ಸೂಕ್ತವಾದ, 34387http://kannada.oneindia.com/img/2009/01/30-priyanka-gandhi1.jpg211225politicianರಾಷ್ಟ್ರೀಯ ಪ್ರಣಾಳಿಕೆಗೆ ರಾಜೀವ್ ಚಂದ್ರಶೇಖರ್ ಒತ್ತು/news/2009/03/24/india-need-national-manifesto-rajeev-chandrasekhar.htmlಬೆಂಗಳೂರು, ಮಾ. 24 : ರಾಷ್ಟ್ರಕ್ಕೆ ಬೇಕಾಗಿರುವುದು ಬೇರೆ ಬೇರೆ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳಲ್ಲ, ಸದ್ಯದ ಪರಿಸ್ಥಿತಿಯಲ್ಲಿ ಬೇಕಾಗಿರುವುದು ರಾಷ್ಟ್ರೀಯ ಪ್ರಣಾಳಿಕೆ ಎಂದು ರಾಜ್ಯಸಭೆ ಸದಸ್ಯ ಮತ್ತು ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿನ ಮಾಜಿ ಅಧ್ಯಕ್ಷ, ಕರ್ನಾಟಕದ ರಾಜಕಾರಣಿ ರಾಜೀವ್ ಚಂದ್ರಶೇಖರ್ ಅವರ ಸ್ಪಷ್ಟ ಅಭಿಪ್ರಾಯ.ಭಾರತ ದೇಶ ಆರ್ಥ ವ್ಯವಸ್ಥೆ, 35482http://kannada.oneindia.com/img/2009/03/24-rajeev-chandrasekhar1.jpg211225politicianಕನಸುಕಂಗಳ 'ರಾಜಕಾರಣಿ' ರಾಜೀವ್ ಗೌಡ/literature/people/2009/0324-rajeev-gowda-politician-management-guru.htmlಮ್ಯಾನೇಜ್‌ಮೆಂಟ್, ರಾಜಕಾರಣ, ಕ್ವಿಜ್ ಮುಂತಾದ ಕ್ಷೇತ್ರಗಳಲ್ಲಿ 'ಮಾಸ್ಟರ್' ಅನ್ನಿಸಿಕೊಂಡಿರುವ ಬಹುಮುಖ ಪ್ರತಿಭೆಯ ಚಳವಳಿಗಾರ ಡಾ. ಎಂ.ವಿ. ರಾಜೀವ್ ಗೌಡ ಪ್ರಸ್ತುತ 15ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಚುನಾವಣಾ ಕಣಕ್ಕೆ ಧುಮುಕುತ್ತಿದ್ದಾರೆ. ಕಾಲೇಜು ದಿನಗಳಲ್ಲಿಯೇ 'ಮುಂದೊಂದು ದಿನ ಯಶಸ್ವಿ ರಾಜಕಾರಣಿಯಾಗುವೆ' ಎಂದು ಕನಸು ಕಟ್ಟಿಕೊಂಡಿದ್ದ ರಾಜೀವ್ ಗೌಡ ಅವರು ಸಂಸತ್ತಿನ ಮೆಟ್ಟಿಲು ಹತ್ತುವ ಕನಸು ನನಸಾಗಿಸಿಕೊಳ್ಳುವತ್ತ ಹೆಜ್ಜೆ ಹಾಕಿದ್ದಾರೆ.ಭಾರತದ 35490http://kannada.oneindia.com/img/2009/03/24-rajiv-gowda1.jpg211225politicianನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg211225politicianಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು/news/2009/04/07/flying-footwear-becoming-a-global-trend.htmlಲಂಡನ್, ಏ. 7 : ದೈನಿಕ ಜಾಗರಣೆ ಪತ್ರಿಕೆ ಹಿರಿಯ ವರದಿಗಾರನೊಬ್ಬ ಗೃಹ ಸಚಿವ ಚಿದಂಬರಂ ಮೇಲೆ ಬೂಟು ಎಸೆದು ಸುದ್ದಿ ಮಾಡಿರುವ ಬೆನ್ನಲ್ಲೇ ಈ ಬೂಟು ಎಸೆಯುವ ಸಂಸ್ಕೃತಿಯನ್ನು ಬೆನ್ನತ್ತಿದರೆ, ಜಗತ್ತಿನ ಘಟಾನುಘಟಿಗಳ ನಾಯಕರ ಮೇಲೆ ಬೂಟು ಎಸೆಯಲಾಗಿದೆ. ಅವರೆಲ್ಲರೂ ತಪ್ಪಿಸಿಕೊಂಡಿದ್ದಾರೆಯೋ, ಏಟು ತಿಂದಿದ್ದಾರೆಯೋ ಗೊತ್ತಿಲ್ಲ. ಈ ಬೂಟು ಎಸೆಯುವ ಸಂಸ್ಕೃತಿಯ ಮೂಲ ಕೆದಕುತ್ತಾ ಹೊರಟರೆ 35793http://kannada.oneindia.com/img/2009/04/07-bush-footwear1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ರಾಷ್ಟ್ರೀಯ ಪ್ರಣಾಳಿಕೆಗೆ ರಾಜೀವ್ ಚಂದ್ರಶೇಖರ್ ಒತ್ತು | India needs national manifesto : Rajeev Chandrasekhar - ರಾಷ್ಟ್ರೀಯ ಪ್ರಣಾಳಿಕೆಗೆ ರಾಜೀವ್ ಚಂದ್ರಶೇಖರ್ ಒತ್ತು - Kannada Oneindia

ರಾಷ್ಟ್ರೀಯ ಪ್ರಣಾಳಿಕೆಗೆ ರಾಜೀವ್ ಚಂದ್ರಶೇಖರ್ ಒತ್ತು

India need national manifesto : Rajeev Chandrasekhar
ಬೆಂಗಳೂರು, ಮಾ. 24 : ರಾಷ್ಟ್ರಕ್ಕೆ ಬೇಕಾಗಿರುವುದು ಬೇರೆ ಬೇರೆ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳಲ್ಲ, ಸದ್ಯದ ಪರಿಸ್ಥಿತಿಯಲ್ಲಿ ಬೇಕಾಗಿರುವುದು ರಾಷ್ಟ್ರೀಯ ಪ್ರಣಾಳಿಕೆ ಎಂದು ರಾಜ್ಯಸಭೆ ಸದಸ್ಯ ಮತ್ತು ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿನ ಮಾಜಿ ಅಧ್ಯಕ್ಷ, ಕರ್ನಾಟಕದ ರಾಜಕಾರಣಿ ರಾಜೀವ್ ಚಂದ್ರಶೇಖರ್ ಅವರ ಸ್ಪಷ್ಟ ಅಭಿಪ್ರಾಯ.

ಭಾರತ ದೇಶ ಆರ್ಥ ವ್ಯವಸ್ಥೆ, ಆಡಳಿತ ಮತ್ತು ಭದ್ರತೆಗೆ ಸಂಬಂಧಿಸಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ವೈವಿಧ್ಯಮಯ ತತ್ತ್ವ ಸಿದ್ಧಾಂತವುಳ್ಳ ಸಮ್ಮಿಶ್ರ ರಾಜಕೀಯ ಪಕ್ಷಗಳಿಂದಾಗಿ ಅಸ್ಥಿರತೆಯನ್ನು ಎದುರಿಸುತ್ತಿದೆ. ಇದರಿಂದ ಹೊರಬರಲು ರಾಷ್ಟ್ರದ ಹಿತದೃಷ್ಟಿಯಿಂದ ಆರ್ಥಿಕತೆ ಮತ್ತು ಆಡಳಿತಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮವಿರುವ ರಾಷ್ಟ್ರೀಯ ಪ್ರಣಾಳಿಕೆಯನ್ನು ಸಿದ್ಧಪಡಿಸಬೇಕು ಮತ್ತು ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೆ ಅದನ್ನು ಅನುಷ್ಠಾನಕ್ಕೆ ತರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

'ಎಲ್ಲಾ ರಾಜಕೀಯ ಪಕ್ಷಗಳಿಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಬೇಕೆ?' ಎಂಬ ವಿಷಯ ಕುರಿತಂತೆ ಸಿಎನ್ಎನ್-ಐಬಿಎನ್ ವೆಬ್ ಸೈಟಿನಲ್ಲಿ ನೆಟ್ಟಿಗರೊಡನೆ ನಡೆದ ನೇರ ಮಾತುಕತೆಯಲ್ಲಿ ದೇಶದ ಆರ್ಥಿಕ ಸ್ಥಿತಿಗತಿ, ಚುನಾವಣೆ, ಭ್ರಷ್ಟಾಚಾರ, ಅಭಿವೃದ್ಧಿ ಬಗ್ಗೆ ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು.

ದೇಶದ ಚುಕ್ಕಾಣಿಯನ್ನು ರಾಜಕಾರಣಿಗಳ ಬದಲಾಗಿ ಉದ್ಯಮಿಗಳಿಗೆ ನೀಡಬೇಕಾ ಎಂಬ ಪ್ರಶ್ನೆಗೆ ಚಂದ್ರಶೇಖರ್, ರಾಜಕೀಯ ಮಾತ್ರವಲ್ಲ ಉದ್ಯಮದಲ್ಲಿಯೂ ಒಳ್ಳೆಯ ಮತ್ತು ಕೆಟ್ಟ ಉದ್ಯಮಿಗಳಿದ್ದಾರೆ. ಹಾಗಾಗಿ ಉದ್ಯಮಿಗಳು, ವೃತ್ತಿಪರರು, ಯುವಕರು ಮತ್ತು ಹಿರಿಯರ ಸಂಗಮದ ರಾಜಕೀಯ ತಂಡ ಕಟ್ಟಬೇಕಾಗಿದೆ. ಒಣ ಭರವಸೆಗಳಿಗಿಂತ ಸಮಸ್ಯೆಯ ನಿಜವಾದ ಕಾರಣ ಹುಡುಕಿ ನಿಜವಾದ ಪರಿಹಾರ ಕಂಡುಹಿಡಿಯುವ ಅಗತ್ಯವಿದೆ ಎಂದು ಮಾರ್ಮಿಕವಾಗಿ ನುಡಿದರು.

ಚುನಾವಣೆಯಿಂದ ಚುನಾವಣೆಗೆ ಖರ್ಚು ವೆಚ್ಚಗಳು ದ್ವಿಗುಣವಾಗುತ್ತಿವೆ. ಭಾರತದಂಥ ದೇಶಕ್ಕೆ ಇಷ್ಟೊಂದು ಚುನಾವಣೆಗಳ ಅಗತ್ಯವೂ ಇಲ್ಲ. ಪ್ರತಿ ಐದು ವರ್ಷಕ್ಕೊಮ್ಮೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ನಡೆಸುವಂಥ ಸಾಂವಿಧಾನಿಕ ತಿದ್ದುಪಡಿ ತರಬೇಕು. ಹಣವನ್ನು ಸದ್ವಿನಿಯೋಗ ಮಾಡಲು ಆಯ್ಕೆಯಾದ ಪಕ್ಷ ಕನಿಷ್ಠ ಐದು ವರ್ಷಗಳವರೆಗೆ ಅಧಿಕಾರ ಚಲಾಯಿಸುವಂತಾಗಬೇಕು ಎಂದು ಸಾವಿರಾರು ಕೋಟಿ ರು. ಹಣವನ್ನು ಚುನಾವಣೆಗಳು ನುಂಗಿಹಾಕುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಭಾರತೀಯ ಪ್ರಜಾತಂತ್ರಕ್ಕೆ 2009ರಲ್ಲಿ ನಡೆಯುತ್ತಿರುವ ಮಹಾಚುನಾವಣೆ ರಾಜಕೀಯದ ದಿಕ್ಕನ್ನು ಬದಲಿಸಲಿದೆ ಎಂದ ಅವರು, ಬದಲಾವಣೆ ಸಕಾರಾತ್ಮಕವಾಗಿಯೂ ಆಗಿರಬಹುದು, ಅಸ್ಥಿರತೆಯನ್ನೂ ತರಬಹುದು ಎಂದು ಸಾಧ್ಯತೆಗಳನ್ನು ವಿಶ್ಲೇಷಿಸಿದರು.

ದೇಶದ ಜನತೆ ಎದುರಿಸುತ್ತಿರುವ ಬಡತನ, ಶೈಕ್ಷಣಿಕ ನೀತಿ, ಅಭಿವೃದ್ಧಿಯ ಹಿನ್ನೆಡೆ, ನಿಧಾನಗತಿಯಲ್ಲಿ ಸಾಗುತ್ತಿರುವ ವ್ಯಾಜ್ಯಗಳ ವಿಲೇವಾರಿ, ಬಂಡವಾಳದ ಹರಿವು, ರಾಷ್ಟ್ರೀಯ ಭದ್ರತೆ, ಅಂತಾರಾಷ್ಟ್ರೀಯ ಸಂಬಂಧಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ರಾಜೀವ್ ಚಂದ್ರಶೇಖರ್ ಉತ್ತರಿಸಿದರು.

ರಾಜೀವ್ ಚಂದ್ರಶೇಖರ್ ಬ್ಲಾಗ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+