ದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು

ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಮಾರ್ಚ್ 17 ರಂದು ಉತ್ತರ ಪ್ರದೇಶದ ಪಿಲಿಭಿತ್ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಅಲ್ಪಸಂಖ್ಯಾತರ ವಿರುದ್ಧ ಕೆಂಡಕಾರಿರುವ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮೇಲಿನ ಉತ್ತರ ನೀಡಿದರು. ವರುಣ್ ಗಾಂಧಿ ಹೇಳಿಕೆಯನ್ನು ಟಿವಿಯಲ್ಲಿ ವಿಕ್ಷೀಸಿಸಿದೆ. ತುಂಬಾ ಆಶ್ಚರ್ಯವಾಯಿತು. ಇದನ್ನು ಕನಸಿನಲ್ಲಿಯೂ ಎಣಿಸಿರಲಿಲ್ಲ ಎಂದು ಅವರು ತಮ್ಮ ಅಸಮಾಧಾನವನ್ನು ತೋಡಿಕೊಂಡರು.
(ದಟ್ಸ್ ಕನ್ನಡ ವಾರ್ತೆ)
ವರುಣ್ ಸಮರ್ಥಿಸಿಕೊಂಡ ಬಿಜೆಪಿ ವಿರುದ್ದ ಪಿಎಂ ಕಿಡಿ












Click it and Unblock the Notifications