ಬೆಳಗಾವಿ ಪಾಲಿಕೆ ಮೇಲೆ ರಾಷ್ಟ್ರದ್ವಜ ಮಾತ್ರ
ಬೆಳಗಾವಿ, ಮಾ 28: ಮಾರ್ಚ್ 16ರಿಂದ ಬೆಳಗಾವಿ ಮಹಾನಗರ ಪಾಲಿಕೆ ಕಟ್ಟಡವನ್ನು ಹೊಸ ಕಟ್ಟಡಕ್ಕೆ ಸ್ಥಳಾ೦ತರಿಸಲಾಗಿದೆ.ಈ ಕಟ್ಟಡದಲ್ಲಿ ರಾಷ್ಟ್ರದ್ವಜ ಮಾತ್ರ ಹಾರಿಸಲಾಗುವುದು ಮತ್ತು ಭಗವಾಧ್ವಜ ಸೇರಿದಂತೆ ಯಾವುದೇ ಬೇರೆ ಧ್ವಜಗಳಿಗೆ ಅವಕಾಶವಿಲ್ಲ ಎಂದು ಪಾಲಿಕೆ ಆಯುಕ್ತರು ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಬೆಳಗಾವಿ ಪಾಲಿಕೆ ಕಛೇರಿಯಲ್ಲಿ ಹರಿಸಿರುವ ಭಗವಾಧ್ವಜ ತೆರವು ಕೋರಿ ಭೀಮಪ್ಪ ಗುಂಡಪ್ಪ ಗಡಾದ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ. ದಿನಕರನ್ ಮತ್ತು ನ್ಯಾ. ಸಭಾಹಿತ್ ಅವರಿದ್ದ ವಿಭಾಗಿಯ ಪೀಠ ಮುಕ್ತಾಯಗೊಳಿಸಿತು. ಇದರಿಂದ ಹಲವು ವರ್ಷಗಳಿಂದ ಕನ್ನಡಿಗರು ಮತ್ತು ಮರಾಠಿಗರ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಬೆಳಗಾವಿ ಪಾಲಿಕೆ ಮೇಲಿನ ಭಗವಾಧ್ವಜ ವಿವಾದಕ್ಕೆ ಮುಕ್ತಿ ಸಿಕ್ಕಂತಾಗಿದೆ. ಭಗವಾಧ್ವಜವನ್ನು ತೆರವುಗೊಳಿಸಿ, ಕನ್ನಡ ಬಾವುಟ ಹಾರಿಸಬೇಕೆಂದು ಕನ್ನಡ ಪರ ಸಂಘಟನೆಗಳು ಪಾಲಿಕೆಯನ್ನು ಅಗ್ರಹಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ: ಅಂಗಡಿಗೆ ಟಿಕೆಟ್ ನೀಡದಂತೆ ಕರವೇ ಪ್ರತಿಭಟನೆ
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications