400777ಆರ್ ಬಿಐಏ.1ರಿಂದಯಾವುದೇ ಎಟಿಎಂನಿಂದ ಹಣ ಪಡೆಯಿರಿ/news/2009/03/29/withdraw-cash-from-any-atm-for-free-from-apr-1.htmlನವದೆಹಲಿ, ಮಾ.29: ಡೆಬಿಟ್ ಕಾರ್ಡುದಾರರಿಗೊಂದು ಸಂತಸದ ಸುದ್ದಿ. ಇನ್ನು ಮುಂದೆ ಹಣ ಡ್ರಾ ಮಾಡಲು ನಿಮ್ಮದೇ ಬ್ಯಾಂಕಿನ ಎಟಿಎಂಗಾಗಿ ಹುಡುಕಾಡಬೇಕಾಗಿಲ್ಲ. ಏಪ್ರಿಲ್ 1ರಿಂದ ಯಾವುದೇ ಬ್ಯಾಂಕ್ ನ ಎಟಿಎಂನಿಂದ ಹಣ ಡ್ರಾ ಮಾಡಬಹುದು, ಇದಕ್ಕಾಗಿ ಯಾವುದೇ ಶುಲ್ಕ ನೀಡಬೇಕಾಗಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಆದರೆ ಕ್ರೆಡಿಟ್ ಕಾರ್ಡುದಾರರು ಹಾಗೂ ಭಾರತದ ಹೊರಗಿನ 35573http://kannada.oneindia.com/img/2009/03/29-hdfc-bank-atms.jpg400777ಆರ್ ಬಿಐರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಗವರ್ನರ್ ಮೆಚ್ಚುಗೆ/news/2009/05/15/rbi-governor-lauds-karnatakas-fiscal-discipline.htmlಬೆಂಗಳೂರು, ಮೇ. 15 : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಮಾಡಿ ರಿಸರ್ವ್ ಬ್ಯಾಂಕ್‌ನ ಗವರ್ನರ್ ಡಾ ಡಿ. ಸುಬ್ಬರಾವ್ ಅವರು ವಿತ್ತೀಯ ಶಿಸ್ತು ಮತ್ತು ಹಣಕಾಸು ನಿರ್ವಹಣೆ ಬಗ್ಗೆ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಸಾಲ, ಠೇವಣಿ ಅನುಪಾತ ಶೇ 5 ರಷ್ಟು ಕಡಿಮೆಯಾಗಿದ್ದು 36634http://kannada.oneindia.com/img/2009/05/15-bsy-rbi-governor1.jpg400777ಆರ್ ಬಿಐಕರ್ನಾಟಕ ನಬಾರ್ಡ್ ಮುಖ್ಯಸ್ಥರಾಗಿ ಡಾ.ತಗತ್/news/2009/07/06/venkatesh-tagat-as-nabard-chief-general-manager.htmlಬೆಂಗಳೂರು, ಜುಲೈ, 6 : ಡಾ. ವೆಂಕಟೇಶ್ ತಗತ್ ಅವರು ನಬಾರ್ಡ್ ನ ಕರ್ನಾಟಕ ಪ್ರಾದೇಶಿಕ ಕಚೇರಿಯ ಚೀಫ್ ಜನರಲ್ ಮ್ಯಾನೇಜರ್ ಆಗಿ ನೇಮಕಗೊಂಡಿದ್ದಾರೆ. ಜೂನ್ 29 ರಂದು ಬೆಂಗಳೂರಿನಲ್ಲಿರುವ ನಬಾರ್ಡ್ ಮುಖ್ಯ ಕಚೇರಿಯಲ್ಲಿ ಅವರು ಅಧಿಕಾರ ವಹಿಸಿಕೊಂಡರು.ದೆಹಲಿಯ ಇಂಡಿಯನ್ ಅಗ್ರಿಕಲ್ಚುರಲ್ ಇನ್ಸ್ಟಿಟ್ಯೂಟ್ ನಿಂದ ಮಣ್ಣು ಮತ್ತು ನೀರು ನಿರ್ವಹಣೆಯಲ್ಲಿ ಪಿಎಚ್ ಡಿ ಪಡೆದಿರುವ ತಗತ್ 1982ರಲ್ಲಿ 37800http://kannada.oneindia.com/img/2009/07/06-venkatesh-tagat1.jpg400777ಆರ್ ಬಿಐಎನ್ ಪಿಸಿಐ ನಾನ್ ಎಕ್ಸಿಕ್ಯುಟವ್ ಆಗಿ ಇನ್ಫಿ ಮೂರ್ತಿ?/news/2009/08/20/infy-narayana-murthy-to-join-npci-board.htmlಮುಂಬೈ, ಆ. 20 : ಇನ್ಫೋಸಿಸ್ ಸಹಸಂಸ್ಥಾಪಕ ನಂದನ್ ನಿಲೇಕಣಿ ರಾಷ್ಟ್ರೀಯ ಗುರುತಿನ ಚೀಟಿ ಪ್ರಾಧಿಕಾರದ ಮುಖ್ಯಸ್ಥರಾದ ಬೆನ್ನಲ್ಲೇ ಇನ್ಪೋಸಿಸ್ ಚೇರಮನ್ ಎನ್ ಆರ್ ನಾರಾಯಣಮೂರ್ತಿ ಭಾರತೀಯ ರಿಸರ್ವ್ ಬ್ಯಾಂಕ್ ನ ಅಂಗಸಂಸ್ಥೆ ರಾಷ್ಟ್ರೀಯ ನಿಗಮದ (ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಆರ್ ಬಿಐ ತನ್ನ ರಿಟೇಲ್ ವಿಭಾಗದ ಕಾರ್ಯಾಚರಣೆ ಉಸ್ತುವಾರಿಗೆ 38733http://kannada.oneindia.com/img/2009/08/20-narayanamurthy4.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಏ.1ರಿಂದಯಾವುದೇ ಎಟಿಎಂನಿಂದ ಹಣ ಪಡೆಯಿರಿ | ATM | RBI | Free Cash Withdrawal | Credit/Debit Cards - ಏ.1ರಿಂದಯಾವುದೇ ಎಟಿಎಂನಿಂದ ಹಣ ಪಡೆಯಿರಿ - Kannada Oneindia

ಏ.1ರಿಂದಯಾವುದೇ ಎಟಿಎಂನಿಂದ ಹಣ ಪಡೆಯಿರಿ

Withdraw cash from any ATM for free from Apr 1
ನವದೆಹಲಿ, ಮಾ.29: ಡೆಬಿಟ್ ಕಾರ್ಡುದಾರರಿಗೊಂದು ಸಂತಸದ ಸುದ್ದಿ. ಇನ್ನು ಮುಂದೆ ಹಣ ಡ್ರಾ ಮಾಡಲು ನಿಮ್ಮದೇ ಬ್ಯಾಂಕಿನ ಎಟಿಎಂಗಾಗಿ ಹುಡುಕಾಡಬೇಕಾಗಿಲ್ಲ. ಏಪ್ರಿಲ್ 1ರಿಂದ ಯಾವುದೇ ಬ್ಯಾಂಕ್ ನ ಎಟಿಎಂನಿಂದ ಹಣ ಡ್ರಾ ಮಾಡಬಹುದು, ಇದಕ್ಕಾಗಿ ಯಾವುದೇ ಶುಲ್ಕ ನೀಡಬೇಕಾಗಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.

ಆದರೆ ಕ್ರೆಡಿಟ್ ಕಾರ್ಡುದಾರರು ಹಾಗೂ ಭಾರತದ ಹೊರಗಿನ ಎಟಿಎಂಗಳಿಂದ ಹಣ ಪಡೆಯುವವರು ಶುಲ್ಕ ತೆರಬೇಕಾಗುತ್ತದೆ. ಇದರಿಂದ ಶ್ರೀಸಾಮನ್ಯನಿಗೆ ಅನುಕೂಲವಾಗಲಿದೆ ಎಂದು ಹಾಗೂ ಮತ್ತಷ್ಟು ಪಾರದರ್ಶಕತೆ ತರುವ ಉದ್ದೇಶದಿಂದ ಆರ್ ಬಿಐ ಈ ಕ್ರಮಕ್ಕೆ ಮುಂದಾಗಿದೆ.

ಬೇರೆ ಬ್ಯಾಂಕಿನ ಎಟಿಎಂನಿಂದ ಹಣ ಡ್ರಾ ಮಾಡಿದರೆ ಪ್ರಸ್ತುತ ರು.20 ಶುಲ್ಕ ವಿಧಿಸಲಾಗುತ್ತಿದೆ. ಬಹಳಷ್ಟು ಬ್ಯಾಂಕುಗಳು ಇತರೆ ಬ್ಯಾಂಕುಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಎಟಿಎಂ ಸೇವೆ ನೀಡುತ್ತಿದ್ದವು. ಡಿಸೆಂಬರ್ 2007ರ ಅಂತ್ಯಕ್ಕೆ ಭಾರತದಲ್ಲಿ 32,342 ಎಟಿಎಂಗಳು ಕಾರ್ಯನಿರ್ವಹಿಸುತ್ತಿದ್ದವು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+