ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ

Lawyer appointed for Kasab
ಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.

ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು ನೇಮಿಸಲಾಗಿದೆ. ಈ ವಿಷಯವನ್ನು ಕಸಬ್ ಗೂ ತಿಳಿಸಲಾಯಿತು.

ಪಾಕಿಸ್ತಾನ ಮೂಲದ ಈ ಉಗ್ರನನ್ನು ನವೆಂಬರ್ 26, 2008ರಂದು ಜೀವಂತವಾಗಿ ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳಲ್ಲಿ ಹತ್ತು ವರ್ಷ ಅನುಭವವುಳ್ಳ ಅಂಜಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಸಬ್ ನನ್ನು ಸಂಪರ್ಕಿಸಿದರು. ತನ್ನದೇನು ಅಭ್ಯಂತರವಿಲ್ಲ ಎಂದು ಕಸಬ್ ತಿಳಿಸಿದ್ದಾಗಿ ಆಕೆ ಹೇಳಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+