ವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ

ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 2 ಹಾಗೂ 3ರ ಪ್ರಕಾರ ವರುಣ್ ಅವರ ಮೇಲೆ ಶಿಕ್ಷೆ ಹೇರುವ ಸಾಧ್ಯತೆಯಿದೆ. ಈ ಬಗ್ಗೆ ಜೈಲಿನಲ್ಲಿರುವ ವರುಣ್ ಅವರಿಗೆ ನೋಟಿಸ್ ಕಳಿಸಲಾಗಿದೆ ಎಂದು ಉತ್ತರಪ್ರದೇಶ ಸಚಿವ ಸಂಪುಟದ ಹೆಚ್ಚುವರಿ ಕಾರ್ಯದರ್ಶಿ ವಿಜಯ್ ಶಂಕರ್ ಪಾಂಡೆ ಹೇಳಿದ್ದಾರೆ.
ಮಾರ್ಚ್ 7 ರಂದು ಪಿಲಿಭಿತ್ ಕ್ಷೇತ್ರದಲ್ಲಿ ವರುಣ್ ಗಾಂಧಿ ಮಾಡಿದ ಭಾಷಣ, ಕೋಮು ಪ್ರಚೋದನಕಾರಿ ಎಂದು ಪರಿಗಣಿಸಿ ಸ್ಥಳೀಯ ಪೊಲೀಸರು ಚುನಾವಣಾ ಆಯೊಗದ ಆದೇಶದ ಮೇರೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. 2 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸುವಂತೆ ಕೋರ್ಟ್ ಆದೇಶ ಕೂಡ ನೀಡಿದೆ.ವರುಣ್ ನ್ಯಾಯಾಂಗ ಬಂಧನ, ಜನಜಾತ್ರೆಯಾಗಿ ಪರಿಣಮಿಸಿ, ಪೊಲೀಸರು ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಕಲ್ಲುತೂರಾಟ, ಲಾಠಿಚಾರ್ಚ್ ಕೂಡ ಸಂಭವಿಸಿತ್ತು.
(ಏಜೆನ್ಸೀಸ್)
ವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟದ ಆತಿಥ್ಯ
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications