233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg98583code of conductಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98583code of conductಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg98583code of conductಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg98583code of conductಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98583code of conductನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpg388893vidyashankarಚುನಾವಣಾ ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ/news/2009/03/23/meet-the-press-programme-with-vidyashankar.htmlಬೆಂಗಳೂರು, ಮಾ. 23 : ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ 15ನೇ ಲೋಕಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಿದ್ಧತೆ, ಕೈಗೊಂಡಿರುವ ಕ್ರಮಗಳು, ಭದ್ರತೆಯ ಸ್ಥಿತಿಗತಿ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಮ್.ಎನ್. ವಿದ್ಯಾಶಂಕರ್ ಅವರು ವಿವರ ನೀಡಿದರು.ಬೆಂಗಳೂರು ವರದಿಗಾರರ ಕೂಟ ಮತ್ತು ಬೆಂಗಳೂರು ಪ್ರೆಸ್ ಕ್ಲಬ್ ಜಂಟಿಯಾಗಿ ಸೋಮವಾರ ಕರೆದಿದ್ದ ಮಾಧ್ಯಮ ಸಂವಾದದಲ್ಲಿ 35446http://kannada.oneindia.com/img/2009/03/23-vidyashankar2.jpg388893vidyashankarವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg388893vidyashankarನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpg388893vidyashankarಇದೀಗ ತಾನೇ ಬಂದಂತಹ ನಗೆ ಸುದ್ದಿಗಳು/column/humor/2009/0401-humorous-political-news-bytes.htmlರಾಜಕೀಯದಲ್ಲಿ ಕಾಲು ಎಳೆಯುವುದು, ಕೆಸರೆರಚಾಟವಾಡುವುದು, ಕಟಕಿಯಾಡುವುದು ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿದಷ್ಟೇ ಸಹಜ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಾವೂ ನಮ್ಮ ರಾಷ್ಟ್ರೀಯ ಪ್ರತಿನಿಧಿಗಳ ಕಾಲೆಳಿಯೋಣ, ಮಿತಿ ಮೀರದಂತೆ. ಇಲ್ಲಿವೆ ನೋಡಿ ಎಚ್. ಆನಂದರಾಮ ಶಾಸ್ತ್ರೀಯವರ ಹಾಸ್ಯಲೇಪಿತ ರಾಜಕೀಯ ಸುದ್ದಿ ಸ್ವಾರಸ್ಯಗಳು.ವರುಣ್‌ಗೆ ಒಂದು ವರ್ಷ ಶಿಕ್ಷೆವರುಣ್ ಗಾಂಧಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. 35655http://kannada.oneindia.com/img/2009/04/01-anandram-shastri1.jpg388893vidyashankarಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpgnews"> ನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು | Lok Sabha Election 2009 | Code of conduct | Vidyashankar - ನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು - Kannada Oneindia

ನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು

MN Vidyashankar, CEO, Karnataka Election Commission
ಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆ

ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, ಜೆಡಿಎಸ್ ವಿರುದ್ಧ 9, ಬಿಎಸ್‌ಪಿ ವಿರುದ್ಧ 2 ಹಾಗೂ ಇತರ ಪಕ್ಷಗಳ ವಿರುದ್ಧ ಒಟ್ಟು 14 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ ಬಳ್ಳಾರಿಯಲ್ಲಿ 11, ಶಿವಮೊಗ್ಗದಲ್ಲಿ 4, ಧಾರವಾಡದಲ್ಲಿ 3 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2 ಪ್ರಕರಣ ದಾಖಲಿಸಲಾಗಿದೆ ಎಂದು ವಿವರಿಸಿದರು.

ನಗದು, ವಸ್ತುಗಳ ವಶ : ಮತದಾರರ ಓಲೈಕೆಗಾಗಿ ಹಂಚಲು ಉದ್ದೇಶಿಸಲಾಗಿದ್ದ ರೂ. 1.73 ಕೋಟಿ ಮೌಲ್ಯದ ನಗದು, ಮದ್ಯ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ 501 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ ಆರು ಪ್ರಕರಣಗಳಲ್ಲಿ 41 ಲಕ್ಷ ನಗದು, 486 ಪ್ರಕರಣಗಳಲ್ಲಿ 75 ಲಕ್ಷ ರೂಪಾಯಿ ಮೌಲ್ಯದ ಮದ್ಯ ಹಾಗೂ 9 ಪ್ರಕರಣಗಳಲ್ಲಿ 57 ಲಕ್ಷ ರೂಪಾಯಿ ಮೌಲ್ಯದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ವಿವರ ನೀಡಿದರು.

ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ 50 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದರಲ್ಲಿ 29 ಪ್ರಕರಣಗಳನ್ನು ಬಳ್ಳಾರಿ, 12 ಪ್ರಕರಣಗಳನ್ನು ಶಿವಮೊಗ್ಗದಲ್ಲಿ ಹಾಗೂ 6 ಪ್ರಕರಣಗಳನ್ನು ದಕ್ಷಿಣ ಕನ್ನಡದಲ್ಲಿ ದಾಖಲಿಸಲಾಗಿದೆ. ಹಿಂಸಾತ್ಮಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ 12 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅದರಲ್ಲಿ 7 ಪ್ರಕರಣ ಶಿವಮೊಗ್ಗದಲ್ಲಿ, ಮಂಡ್ಯ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ ಎರಡು ಪ್ರಕರಣ ದಾಖಲಿಸಲಾಗಿದೆ. ಮತದಾರರಿಗೆ ಆಮಿಷವೊಡ್ಡಿದಕ್ಕಾಗಿ 4 ಪ್ರಕರಣ ದಾಖಲಿಸಲಾಗಿದ್ದು, 2 ಬಳ್ಳಾರಿಯಲ್ಲಿ, ಹಾಸನ ಹಾಗೂ ಬಿಬಿಎಂಪಿ ದಕ್ಷಿಣ ವಲಯದಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಚುನಾವಣಾ ಆಯೋಗವು ಈಗಾಗಲೇ 501 ಕ್ರಿಮಿನಲ್ ಮೊಕದ್ದಮೆ ಹೂಡಿದ್ದು, ಇನ್ನೂ 370 ದೂರುಗಳು ಪರಿಶೀಲನೆಯಲ್ಲಿವೆ ಎಂದು ವಿದ್ಯಾಶಂಕರ್ ಹೇಳಿದರು.

ಉತ್ತರ ಕನ್ನಡ, ಧಾರವಾಡ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವಿವಿಧ ಪಕ್ಷಗಳ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳ ವರದಿಯನ್ನು ವಿಡಿಯೋ ಸಿಡಿಯೊಂದಿಗೆ ಭಾರತ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕರ್ನಾಟಕ ಗೃಹ ಮಂಡಳಿಯ 959 ಎಕರೆ ಜಮೀನು ಖರೀದಿ ಪ್ರಕ್ರಿಯೆಗೆ ಚುನಾವಣಾ ಆಯೋಗವು ತಡೆಯಾಜ್ಞೆ ನೀಡಿದೆ ಎಂದು ಸಹ ಅವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+