ಶವವನ್ನು ಆಸ್ಪತ್ರೆಗೆ ಮಾರಿದ ಪೊಲೀಸರು!!
ಬೆಂಗಳೂರು ಮಾ 31: ಆಗಸ್ಟ್ 3, 2006ರಂದು ಮಡಿವಾಳ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹೋಟೆಲೊಂದರ ಮಾಲೀಕರು ಅನಾಥ ಶವವೊಂದು ತಮ್ಮ ಹೋಟೆಲ್ ಹಿಂಬದಿಯ ಜಾಗದಲ್ಲಿ ಬಿದ್ದಿದೆ ಎಂದು ಮಡಿವಾಳ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಶವ ಪರೀಕ್ಷೆಯ ವರದಿ ನೀಡದೇ ಅಥವಾ ಶವದ ವಾರಸುದಾರರ ಪತ್ತೆ ಮಾಡದೆಯೇ, ಯಾವುದೇ ಪೂರ್ವಾನುಮತಿ ಇಲ್ಲದೆ ಶವವನ್ನು ಸೈಂಟ್ ಜಾನ್ಸ್ ವೈದ್ಯಕೀಯ ಆಸ್ಪತ್ರೆಗೆ ಮಾರಿದ ಘಟನೆ ತಡವಾಗಿ ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿದ ನಂತರ ಮೃತಪಟ್ಟ ವ್ಯಕ್ತಿಕಾವೇರಪ್ಪ ಎನ್ನುವವರ ಮಗ , ನಗರ ಪೋಲಿಸ್ ಆಯುಕ್ತ ಶಂಕರ್ ಬಿದರಿ ಬಳಿ ದೂರು ನೀಡಿದರು. ದೂರಿನ ಬಗ್ಗೆ ಮಡಿವಾಳ ಪೋಲಿಸ್ ಇನ್ಸ್ ಪೆಕ್ಟರ್ ಗಳಾದಕಾಂತರಾಜು, ಎಸ್ ಐ ವಿಜಯ್ ಕುಮಾರ್, ಎ ಎಸ್ ಐ ನಂಜುಂಡಯ್ಯ ಮತ್ತು ಪೇದೆ ಆದಿರಾಜು ಅವರ ವಿಚಾರಣೆ ನಡೆಸಿದ ಬಿದರಿ, ಈ ನಾಲ್ಕೂ ಜನ ಪೊಲೀಸರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
(ದಟ್ಸ್ ಕನ್ನಡವಾರ್ತೆ)
ನವರಂಗ್ ಬಳಿ ಸಿಕ್ಕ ಬಾಂಬ್ ನಿಷ್ಕ್ರಿಯ : ಪೊಲೀಸ್
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications