ಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್

1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು ವರ್ಷಗಳಿಗಿ೦ತ ಅಧಿಕ ಬಾರಿ ಜೈಲು ಶಿಕ್ಷೆ ಅನುಭವಿಸಿದ್ದರೆ ಅಂತಹ ಅಭ್ಯರ್ಥಿಗಳು ಸ್ಪರ್ಧಿಸಲು ಅನರ್ಹರು ಎಂದು ಆದೇಶ ನೀಡಿದೆ. ಸಂಜಯ್ ದತ್ತ್ ಈಗಾಗಲೆ ಲಕ್ನೋ ಕ್ಷೇತ್ರದಲ್ಲಿ ಚುನಾವಣ ಪ್ರಚಾರ ಭರದಿಂದ ನಡೆಸುತ್ತಿದ್ದರು.
(ದಟ್ಸ್ ಕನ್ನಡವಾರ್ತೆ)












Click it and Unblock the Notifications