ಶ್.....ಮಹಿಳಾ ಫಿದಾಯಿನ್ ಗಳು ಎಂಟ್ರಿ
ನವದೆಹಲಿ, ಏ. 2 : ಅತ್ಯಂತ ಗಂಭೀರವಾದ ಮತ್ತು ಆಘಾತಕಾರಿ ಮಾಹಿತಿಯೊ೦ದನ್ನು ಗುಪ್ತಚರ ಇಲಾಖೆ ಕೇಂದ್ರ ಗೃಹ ಮತ್ತು ರಕ್ಷಣಾ ಸಚಿವಾಲಯಕ್ಕೆ ರವಾನಿಸಿದೆ. 'ಮಿಷನ್ ಟೆರರ್' ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ನುರಿತ ಏಳರಿಂದ ಎಂಟು ಪೈಲಟ್ ಗಳು ಮತ್ತು ಸುಮಾರು ಹನ್ನೆರಡು ಮಹಿಳಾ ಫಿದಾಯಿನ್ ಗಳು ದೇಶದೊಳಗೆ ಪ್ರವೇಶಿಸಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ರವಾನಿಸಿದ್ದು, ಭಾರಿ ಕಟ್ಟೆಚ್ಚರದಲ್ಲಿರುವ೦ತೆ ವಹಿಸುವಂತೆ ಎಚ್ಚರಿಕೆ ನೀಡಿದೆ.
ಮುಂಬೈ ಪೊಲೀಸರಿಗೆ ಈ ಸಂಬಂಧ ಒಂದು ವಾರದ ಹಿಂದೆ ಇಮೇಲ್ ಬೆದರಿಕೆ ಬಂದಿದ್ದು , ಅಲ್ಲದೇ ಮುಂಬೈ ತಾಜ್ ಮಹಲ್ ಮತ್ತು ಚೆನ್ನೈ ತಾಜ್ ಪ್ರಾಪರ್ಟಿ ಹೋಟೆಲ್ ಗಳಿಗೆ ಕೂಡ ಇಮೇಲ್ ಬಂದಿರುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸುಮಾರು 20 ಮಂದಿಯ ತಂಡವೊಂದು ಭಯೋತ್ಪಾದನಾ ಕೃತ್ಯಗಳು ನಡೆಸುವುದು ಮತ್ತು ವಿಮಾನ ಅಪಹರಣ ನಡೆಸಲು ದೇಶದೊಳಗೆ ನುಸುಳಿದ್ದಾರೆ. ಇವರೆಲ್ಲಾ ಪಾಕಿಸ್ತಾನಿ ಪ್ರಜೆಗಳಾಗಿರಬಹುದು ಎಂದು ಇಲಾಖೆ ಎಚ್ಚರಿಸಿದೆ. ಇದುವರೆಗಿನ ಬೆದರಿಕೆಗಳಲ್ಲಿ ಇದು ಅತ್ಯಂತ ಗಂಭೀರವಾದುದಾಗಿದೆ ಎಂದು ಗುಪ್ತಚರ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಮಧ್ಯೆ ಬಿಜೆಪಿ ಮುಖಂಡರಾದ ಆಡ್ವಾಣಿ, ನರೇಂದ್ರ ಮೋದಿ, ರಾಜನಾಥ್ ಸಿಂಗ್, ವರುಣ್ ಗಾಂಧಿ ಮತ್ತು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉಗ್ರರ ಪಟ್ಟಿಯಲ್ಲಿರುವ ಹಿನ್ನಲೆಯಲ್ಲಿ ಕೇಂದ್ರ ಗೃಹಸಚಿವ ಚಿದಂಬರಂ ಈ ಎಲ್ಲಾ ಮುಖಂಡರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ 'ರೋಡ್ ಶೋ ' ನಡೆಸದಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications