35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg238878ಮೂಡಿಗೆರೆಏ.4ರಂದು ಬಾದಾಮಿ ಹೌಸ್ ನಲ್ಲಿ ತೇಜಸ್ವಿ ಸ್ಮರಣೆ/news/2009/04/02/tejaswi-smarane-by-mayflower-media-house.htmlಬೆಂಗಳೂರು, ಏ. 2 : ಮೇಫ್ಲವರ್ ಮೀಡಿಯಾ ಹೌಸ್ ಹಾಗೂ ವಾರ್ತಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಸಾಹಿತಿ, ಚಿಂತಕ ತೇಜಸ್ವಿ ಅವರ ನೆನಪಿಗಾಗಿ "ಮೂಡಿಗೆರೆಯ ಮಾಯಾವಿ" ಎಂಬ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಎದುರುಗಡೆ ಇರುವ ಬಾದಾಮಿ ಹೌಸ್ ನ ಪ್ರಿಯದರ್ಶಿನಿ ಸಭಾಂಗಣದಲ್ಲಿ ಏಪ್ರಿಲ್ 4 ರಂದು ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಖ್ಯಾತಿ ಸಾಹಿತಿ, ಗೀತ 35673http://kannada.oneindia.com/img/2009/04/02-tejasvi1.jpg238878ಮೂಡಿಗೆರೆಪೂರ್ಣಚಂದ್ರ ತೇಜಸ್ವಿ ಇಲ್ಲದ ಎರಡು ವರ್ಷ!/column/manikanth/2009/0406-kp-poornachandra-tejaswi-kannada-novelist.htmlನೆನಪಿಸಿಕೊಂಡಷ್ಟೂ ನೆನಪಾಗುತ್ತಲೇ ಇರುವ ಮಹಾಚೇತನ ತೇಜಸ್ವಿ. ಅವರ ಕಾಲದಲ್ಲಿ ನಾವಿದ್ದೆವಲ್ಲ ಎಂದುಕೊಂಡಾಗ ಖುಷಿಯಾಗುತ್ತದೆ, ಹೆಮ್ಮೆಯಾಗುತ್ತದೆ. ಅವರು ಜತೆಗಿಲ್ಲ ಅನಿಸಿದಾಗ ಮಾತ್ರ- ಮನೆಯ ಹಿರಿಯನೊಬ್ಬ ಒಂದು ಮಾತೂ ಹೇಳದೆ ಹೋಗಿಬಿಟ್ಟಾಗ ಆಗುತ್ತದಲ್ಲ- ಅಂಥ ಸಂಕಟವಾಗುತ್ತದೆ ಮತ್ತು ಈ ಸಂಕಟ ಜತೆಗೇ ಇರುತ್ತದೆ- ನಾವಿರುವ ತನಕ!* ಎಆರ್ ಮಣಿಕಾಂತ್ಎರಡು ವರ್ಷ ಕಳೆದೇ ಹೋಯ್ತು ನಿಜ. ಆದರೆ, ಅವರು ನಮ್ಮೊಂದಿಗಿಲ್ಲ' 35750http://kannada.oneindia.com/img/2009/04/06-tejaswi3.jpg238878ಮೂಡಿಗೆರೆಮೂಡಿಗೆರೆ ಮಾಯವಿ ತೇಜಸ್ವಿನಾಡಿನಲ್ಲಿ ಚಾರಣ/literature/articles/2009/0407-tribute-poornachandra-tejaswi-vismaya-trust.htmlಮೂಡಿಗೆರೆ ಎಂಬ ಮಾಯಾಲೋಕದಲ್ಲಿ ಈಗ್ಗೆ ಎರಡು ವರ್ಷಗಳ ಹಿಂದೆ ತೇಜಸ್ವಿ ಎಂಬ ಚೇತನ ನಮ್ಮನ್ನು ಅಗಲಿ ಮರೆಯಾಯಿತು. ದೈಹಿಕವಾಗಿ ಏಕ ರೂಪದಲ್ಲಿ ಕಾಣುತ್ತಿದ್ದ ವ್ಯಕ್ತಿ. ಪ್ರಕೃತಿಯನ್ನು ಆರಾಧಿಸುತ್ತಾ ಅದರೊಡನೆ ಲೀನವಾದ ಮೇಲೆ, ಪ್ರಕೃತಿಯ ಎಲ್ಲಾ ವಿಸ್ಮಯರೂಪದಲ್ಲೂ ಕಾಣತೊಡಗಿದ್ದಾರೆ. ಈಗ ಮಲೆನಾಡಿನ ಅಥವಾ ಬಹುಶಃ ಕರ್ನಾಟಕದ ಗಿಡ ಮರ, ಪ್ರಾಣಿ ಪಕ್ಷಿ, ಜನ ಮನಗಳಲ್ಲಿ ಸದ್ದಿಲ್ಲದಂತೆ ಬೆರೆತಿದ್ದಾರೆ. *ಮಲೆನಾಡಿಗ 35777http://kannada.oneindia.com/img/2009/04/07-tejaswi-vismaya-trsut1.jpg238878ಮೂಡಿಗೆರೆಮತ್ತೊಮ್ಮೆ ನೆನಪಾದರು ಪೂರ್ಣಚಂದ್ರ ತೇಜಸ್ವಿ.../column/manikanth/2009/0429-remembering-poornachandra-tejaswi.htmlಒಂದಿಡೀ ತಲೆಮಾರಿಗೆ ಆದರ್ಶ'ದಂತೆ ಬದುಕಿದವರು ತೇಜಸ್ವಿ. ಅವರು ನಮ್ಮೊಂದಿಗಿಲ್ಲದೆ ಆಗಲೇ ಎರಡು ವರ್ಷ ಕಳೆಯಿತು ನಿಜ. ಆದರೆ ತೇಜಸ್ವಿಯವರು ಇಲ್ಲ' ಎನ್ನಲು ಮನಸ್ಸು ಒಪ್ಪುವುದೇ ಇಲ್ಲ. ಅಪರಿಚಿತರಿಗೆ ಮಾತ್ರವಲ್ಲ, ತುಂಬ ಪರಿಚಿತರಿಗೂ ಕಡೆಯ ದಿನದ ತನಕವೂ ಒಂದು ಬೆರಗಿನಂತೆಯೇ ಕಾಣಿಸಿಕೊಂಡವರು ತೇಜಸ್ವಿ. ಅವರನ್ನು ತುಂಬ ಹತ್ತಿರದಿಂದ ಕಂಡ ವಿನಯ ಮಾಧವರ ಬರಹ ಇಲ್ಲಿದೆ...ನನಗನ್ನಿಸುತ್ತೆ, ಎಲ್ಲಾ ಜೀವಂತ ವಸ್ತುಗಳಂತೆ, 36291http://kannada.oneindia.com/img/2009/04/29-tejaswi4.jpg238878ಮೂಡಿಗೆರೆಚಿಕ್ಕಮಗಳೂರು ಪ್ರಕೃತಿ ಮಡಿಲ ದೇವವೃಂದ ಕ್ಷೇತ್ರ/travel/karnataka/pilgrimage/2009/0825-devavrunda-kshetra-moodigere-chikkamagaluru.htmlಚಿಕ್ಕಮಗಳೂರು ಜಿಲ್ಲೆಯ ಪ್ರಕೃತಿ ಮಡಿಲಿನಲ್ಲಿರುವ ದೇವವೃಂದ ಕ್ಷೇತ್ರ ನೂರಾರು ವರ್ಷಗಳಿಂದ ಸೆಳೆಯುತ್ತಿದೆ. ಎರಡು ಸಾವಿರ ವರ್ಷಗಳಿಗಿಂತಲೂ ಹಿಂದೆ ನಿರ್ಮಾಣವಾಗಿದೆ ಎನ್ನಲಾದ ಇಲ್ಲಿನ ದೇವಾಲಯ ಪ್ರಕೃತಿ ಸೌಂದರ್ಯದಿಂದಾಗಿ ಮತ್ತು ಇಷ್ಟಾರ್ಥ ಸಿದ್ಧಿ ನೆರವೇರಿಸುವ ಶಕ್ತಿಯಿಂದಾಗಿ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ.* ಭಾರತಿ ಚಂದ್ರಶೇಖರ್, ಬೆಂಗಳೂರುಜಗದ ಒಡೆಯನಾದ ಪರಮೇಶ್ವರನು ಶ್ರೀ ದೇವವೃಂದದಲ್ಲಿ ಕ್ಷೇತ್ರಾಧಿಪತಿ ಶ್ರೀ ಪ್ರಸನ್ನ ರಾಮೇಶ್ವರನಾಗಿ ಭೂಮಿಗೆ ಇಳಿದು ನಿಂತಿದ್ದಾನೆ 38816http://kannada.oneindia.com/img/2009/08/25-devavrunda-kshetra1.jpg38102ಜಯಂತ್ ಕಾಯ್ಕಿಣಿಜಿಲೇಬಿ ; ಕಾಯ್ಕಿಣಿಯ ಹಿಂಗಾರು ಫಸಲು/literature/book/2008/1224-jayanth-kaikini-poem-collection-jilebi.htmlಬೆಂಗಳೂರು, ಡಿ. 24 : ಒಂದು ಜನಾಂಗದ ಜೀವ ಹಿಂಡಿದ ಮಧುರ ಕವಿ ಜಯಂತ ಕಾಯ್ಕಿಣಿ. ಕಳೆದೆರಡು ಮೂರು ಎರಡು ದಶಕಗಳಿಂದ  ಕವನ, ಪ್ರಬಂಧ, ಕಥೆ ಕಾದಂಬರಿ, ನಾಟಕಗಳನ್ನು ಬರೆಯುತ್ತ ಹೊಸಗನ್ನಡ ಓದುಗರಲ್ಲಿ ಬೆರಗು ಹುಟ್ಟಿಸಿದ ಲೇಖಕ ಅವರು. ಸ್ವಭಾವದಿಂದ ಏಕಾಂತವನ್ನು ತುಂಬ ಪ್ರೀತಿಸುವ ಕವಿ ಕಾಯ್ಕಿಣಿ ಇತ್ತೀಚೆಗೆ ಲೋಕಾಂತವಾಗುತ್ತಿರುವ ಬಗೆ ನಿಮಗೆ ಗೊತ್ತು. ಕನ್ನಡ ಹಾಡು 33686http://kannada.oneindia.com/img/2008/12/24-jayanth-kaikini1e.jpg38102ಜಯಂತ್ ಕಾಯ್ಕಿಣಿಮಾಯವಾಗಿದೆ ಪ್ರೀತಂ ಗುಬ್ಬಿ ಮ್ಯಾಜಿಕ್ ಸ್ಪರ್ಶ/movies/review/2008/12/29-haage-summane-directed-by-preetham-gubbi.htmlಮುಂಗಾರು ಮಳೆಗೆ ಚಿತ್ರಕಥೆಗೆ ಮಾಂತ್ರಿಕ ಸ್ಪರ್ಶ ನೀಡಿದ್ದ ಪ್ರೀತಂ ಗುಬ್ಬಿ ನಿರ್ದೇಶಿಕ ಪ್ರಥಮ ಚಿತ್ರ 'ಹಾಗೆ ಸುಮ್ಮನೆ 'ಚಿತ್ರ ಕೆಲವರಿಗೆ ಇಷ್ಟವಾಗಿದ್ದರೆ, ವಿಪರೀತ ನಿರೀಕ್ಷೆ ಇಟ್ಟುಕೊಂಡು ಬಂದಿದ್ದ ಹಲವರಿಗೆ ಕಷ್ಟವಾಗುತ್ತಿದೆ. ಮುಂಗಾರು ಗುಂಗಿನಿಂದ ಪ್ರೀತಂ ಹೊರಬಂದಿಲ್ಲ. ತೀರಾ ಹೊಸತನ್ನು ನೀಡಲು ಹೋಗಿ ಮತ್ತೆ ಹಳತನ್ನೇ ಉಣಬಡಿಸಿದ್ದಾರೆ ಎನ್ನುವುದು ಸಿನಿ ಪಂಡಿತರ ಅಭಿಪ್ರಾಯ. ಎಂದಿನಂತೆ ಹೃದಯಕ್ಕೆ ಮುದ ನೀಡುವ 33757http://kannada.oneindia.com/img/2008/12/29-haage-summane1.jpg38102ಜಯಂತ್ ಕಾಯ್ಕಿಣಿಕೊನೇ ಶಬ್ದ/literature/poem/2008/1231-the-last-word-by-jayanth-kaikini.htmlಡಿಸೆಂಬರ್ 28, 2008ರ ಭಾನುವಾರ ಜಯಂತ್ ಕಾಯ್ಕಿಣಿ ಅವರ ಹೊಸ ಕವನಗಳ ಸಂಕಲನ 'ಒಂದು ಜಿಲೇಬಿ' ಬೆಂಗಳೂರಿನಲ್ಲಿ ಬಿಡುಗಡೆ ಆಯಿತು. ಸಂಕಲನದಿಂದ ಆಯ್ದ ಒಂದು ಕವನ 'ಕೊನೇ ಶಬ್ದ'ವನ್ನು ಇಲ್ಲಿ ನೀಡಲಾಗಿದೆ. ಇದು ಸ್ವತಃ ಕವಿಯೇ ಆಯ್ದು ಕಳಿಸಿದ ಕವನ. * ಜಯಂತ್ ಕಾಯ್ಕಿಣಿ, ಬೆಂಗಳೂರುಕವಿತೆಯ ಕೊನೇ ಶಬ್ದ ಎಲ್ಲೋ ನೋಡುತಿದೆಕಿಟಕಿ ಸೀಟಿನ ಮಗುವಿನಂತೆಅದಕೆ ಒಳಗಿದ್ದೂ 33802http://kannada.oneindia.com/img/2008/12/31-jayanth-kaikini2.jpg38102ಜಯಂತ್ ಕಾಯ್ಕಿಣಿಈ ಸಂಭಾಷಣೆ ಮೆಚ್ಚಿದ ಸೆನ್ಸಾರ್ ಮಂಡಳಿ/movies/headlines/2009/01/07-e-sambashane-clears-censor.htmlಓಂ ಸಾಯಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ 'ಈ ಸಂಭಾಷಣೆ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಲಿ 'ಯು' ಅರ್ಹತಾಪತ್ರವನ್ನು ನೀಡಿದೆ. ಚಿತ್ರದ ಚಿತ್ರಕತೆ, ಚಿತ್ರೀಕರಣವಾದ ಸ್ಥಳಗಳಿಗೆ ಮಂಡಲಿಯಿಂದ ಅಪಾರ ಮೆಚ್ಚುಗೆ ಸಿಕ್ಕಿದೆ. ಮಂಡಲಿಯ ತೀರ್ಪು ನಮಗೆ ಅತೀವ ಸಂತಸ ತಂದಿದೆ ಎನ್ನುತ್ತಾರೆ ನಿರ್ಮಾಪಕರಾದ ಶ್ರೀನಿವಾಸ್‌ಪೂಜಾರ್ ಹಾಗೂ ಜ್ಯೋತಿಬಸವರಾಜ್. ಶಿಸ್ತು, ಸಂಯಮಕ್ಕೆ ಹೆಸರಾದ ಮೇಜರ್ ಶ್ರೀನಿವಾಸ ಪೂಜಾರ್ 33945http://kannada.oneindia.com/img/2009/01/07-haripriya4.jpg38102ಜಯಂತ್ ಕಾಯ್ಕಿಣಿಜಯಂತ್ ಕಾಯ್ಕಿಣಿ ಕವನ: ಒಂದು ಜಿಲೇಬಿ/literature/poem/2009/0119-ondu-jilebi-kannada-poem-jayanth-kaikini.html* ಜಯಂತ್ ಕಾಯ್ಕಿಣಿಬಸ್ ಸ್ಟಾಂಡ್ ತನಕ ಬಿಟ್ಟು ಬಾರೋಅಂದಿದ್ದಕ್ಕೆ ಯಾಕಿಷ್ಟು ಸಿಟ್ಟು ಪೋರಾನಿನ್ನ ಬೇಬಕ್ಕ ಕಣೋ ಅವಳು ಈ ಕಂದನ ಮಾಮನಪ್ಪಾ ನೀನು ಎತ್ತಿಕೊಳ್ಳೋಮುದ್ದು ಮಾಡೋಹೋಗ್ತಾ ತಿರುವಿನ ಗೂಡಂಗಡಿಯಲ್ಲಿಪೆಪ್ಪರಮಿಂಟು ಕೊಡಿಸುಪುಟ್ಟಬಲೆಗಳಪುಟಾಣಿ ಬೊಗಸೆಯಲ್ಲಿಅವಕೆ ಇನ್ನೂ ಬಣ್ಣ ನೋಡುಈ ಶರ್ಟು ಬೇಬೀನೇ ತಂದಿದ್ದಲ್ಲವೇನೋ ಹೋದ ಸರ್ತಿಏನೋ ಅಡಚಣೆ ಈ ಸಲ ತಂದಿಲ್ಲ ಅಷ್ಟೆಬೆಂಗಳೂರಿಗೆ ಕೆಲಸ ಹುಡುಕಲು ಹೋಗುತ್ತೀ ಅಂತಿಆಗ ಅವಳಲ್ಲೇ 34152http://kannada.oneindia.com/img/2009/01/19-jayanth-kaikini2.jpgnews"> ಏ.4ರಂದು ಬಾದಾಮಿ ಹೌಸ್ ನಲ್ಲಿ ತೇಜಸ್ವಿ ಸ್ಮರಣೆ | Mayflower media | PoornaChandra Tejaswi | Moodigereya Mayavi | Badami House | Bengaluru | ಏ.4ರಂದು ಬಾದಾಮಿ ಹೌಸ್ ನಲ್ಲಿ ತೇಜಸ್ವಿ ಸ್ಮರಣೆ - Kannada Oneindia

ಏ.4ರಂದು ಬಾದಾಮಿ ಹೌಸ್ ನಲ್ಲಿ ತೇಜಸ್ವಿ ಸ್ಮರಣೆ

ಬೆಂಗಳೂರು,

ಏ.
2
:
ಮೇಫ್ಲವರ್
ಮೀಡಿಯಾ
ಹೌಸ್
ಹಾಗೂ
ವಾರ್ತಾ
ಇಲಾಖೆ
ಸಂಯುಕ್ತ
ಆಶ್ರಯದಲ್ಲಿ
ಖ್ಯಾತ
ಸಾಹಿತಿ,
ಚಿಂತಕ
ತೇಜಸ್ವಿ
ಅವರ
ನೆನಪಿಗಾಗಿ
"ಮೂಡಿಗೆರೆಯ
ಮಾಯಾವಿ"
ಎಂಬ
ಕಾರ್ಯಕ್ರಮವನ್ನು
ಮಹಾನಗರ
ಪಾಲಿಕೆಯ
ಎದುರುಗಡೆ
ಇರುವ
ಬಾದಾಮಿ
ಹೌಸ್
ಪ್ರಿಯದರ್ಶಿನಿ
ಸಭಾಂಗಣದಲ್ಲಿ
ಏಪ್ರಿಲ್
4
ರಂದು
ಸಂಜೆ
6
ಗಂಟೆಗೆ
ಹಮ್ಮಿಕೊಳ್ಳಲಾಗಿದೆ.

id="toptextpromo">

ಖ್ಯಾತಿ

ಸಾಹಿತಿ,
ಗೀತ
ರಚನೆಕಾರ
ಜಯಂತ್
ಕಾಯ್ಕಿಣಿ
ಅವರ
ತೇಜಸ್ವಿ
ಅವರೊಂದಿಗಿನ
ಒಡನಾಟದ
ಮೆಲುಕು
ಹಾಕಲಿದ್ದಾರೆ.
ಕಾರ್ಯಕ್ರಮದ
ಅಧ್ಯಕ್ಷತೆಯನ್ನು
ವಾರ್ತಾ
ಇಲಾಖೆ
ನಿರ್ದೇಶಕ
ವಿಶು
ಕುಮಾರ್
ವಹಿಸುವರು.
ಕೃಪಾಕರ-ಸೇನಾನಿ
ಅವರ
ಡಾಕ್ಯುಮೆಂಟರಿ
'ಮಾಯಾಲೋಕ
'ಪ್ರದರ್ಶನಗೊಳ್ಳಲಿದೆ.
ತೇಜಸ್ವಿ
ಇಲ್ಲವಾಗಿ
ಏಪ್ರಿಲ್
5ಕ್ಕೆ
ಎರಡು
ವರ್ಷ
ತುಂಬಲಿದೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+